Webdunia - Bharat's app for daily news and videos

Install App

ಬಿಜೆಪಿಯಲ್ಲಿ ಬಂಡಾಯದ ಹೊಗೆ: ಕಾಂಗ್ರೆಸ್ ಟಿಕೆಟ್ ಬಯಸಿದ ಬಿಜೆಪಿ ಮಾಜಿ ಸಂಸದ

Webdunia
ಗುರುವಾರ, 31 ಜುಲೈ 2014 (13:35 IST)
ಬಳ್ಳಾರಿ ವಿಧಾನಸಭಾ ಉಪಚುನಾವಣೆ ಟಿಕೆಟ್ ಹಂಚಿಕೆ ಬಿಜೆಪಿಯಲ್ಲಿ ಬಂಡಾಯದ ದಗೆಯನ್ನು ಹೊತ್ತಿಸಿದ್ದು,  ರಾಯಚೂರು ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಸಣ್ಣ ಫಕೀರಪ್ಪ ಬಿಜೆಪಿ ಹೈಕಮಾಂಡ್ ವಿರುದ್ಧ ಬಂಡಾಯವೆದ್ದಿದ್ದಾರೆ.

ಬಳ್ಳಾರಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ರಾಜ್ಯಘಟಕ ಬೇರೆ ಅಭ್ಯರ್ಥಿಯನ್ನು ಆಯ್ಕೆ ಮಾಡಿರುವುದು ಮಾಜಿ ಸಂಸದ ಫಕೀರಪ್ಪ ಅವರಿಗೆ ಆಕ್ರೋಶ ಮೂಡಿಸಿದೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಮಾಜಿ ಸಂಸದ ಫಕೀರಪ್ಪ ಬಳ್ಳಾರಿ ಗ್ರಾಮಾಂತರ ವಿಧಾನ ಸಭೆ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ನೀಡುವಂತೆ ಮನವಿ ಮಾಡಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments