Webdunia - Bharat's app for daily news and videos
Install App
✕
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಬಿಜೆಪಿಯಲ್ಲಿ ಭುಗಿಲೆದ್ದ ಬಂಡಾಯ : ಸಿಎಂ ಬದಲಾವಣೆಗೆ ಹೈಕಮಾಂಡ್ ಗೆ ಮೊರೆ
Webdunia
ಸೋಮವಾರ, 14 ಸೆಪ್ಟಂಬರ್ 2020 (10:40 IST)
ರಾಜ್ಯ ಬಿಜೆಪಿಯಲ್ಲಿ ಆಗಾಗ್ಗೆ ಮುಂಚೂಣಿಗೆ ಬಂದು ಮರೆಯಾಗುತ್ತಿರುವ ಸಿಎಂ ಬದಲಾವಣೆ ವಿಷಯ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ.
ರಾಜ್ಯದಲ್ಲಿ ಸಿಎಂ ಸ್ಥಾನದಿಂದ ಬಿ.ಎಸ್.ಯಡಿಯೂರಪ್ಪನವರನ್ನು ಕೆಳಗೆ ಇಳಿಸಲೇಬೇಕು ಎಂದು ಬಿಜೆಪಿಯ ಹಿರಿಯರು ಪ್ಲಾನ್ ಮಾಡುತ್ತಿರುವುದು ಬಹಿರಂಗಗೊಂಡಿದೆ ಎನ್ನಲಾಗಿದೆ.
ಈ ಹಿಂದೆ ಕೆಲವು ಶಾಸಕರು ಅಲ್ಲಲ್ಲಿ ಸಭೆ ಸೇರಿ ಈ ಕುರಿತು ಚರ್ಚೆ ನಡೆಸಿದ್ದು ಭಾರಿ ಚರ್ಚೆಗೆ ಕಾರಣವಾಗಿತ್ತು.
ಈಗ ಲಿಂಗಾಯತ ಶಾಸಕರು ಹಾಗೂ ಇತರ ಶಾಸಕರು ಬಣಗಳಾಗಿ ಪಕ್ಷದ ವರಿಷ್ಠರಿಗೆ ಸಿಎಂ ಬದಲಾವಣೆ ಮಾಡುವಂತೆ ಆಗ್ರಹ ಮಾಡಿದ್ದಾರೆ ಎನ್ನಲಾಗಿದೆ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ಬಿಕ್ಕಳಿಕೆ ನಿಲ್ಲಲು ಇದನ್ನು ಸೇವಿಸಿ
ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಬೇಬಿ ಬಂಪ್ ಫೋಟೋ ವೈರಲ್
ಕೊರೊನಾ ಬಂದಿದೆ ಎಂದು ಗಂಡನನ್ನು ಬಿಟ್ಟು ಪತ್ನಿ ಎಸ್ಕೇಪ್
ಗೆಳೆಯನ ಪತ್ನಿಯ ಬಟ್ಟೆ ಬಿಚ್ಚಿ ವಿಡಿಯೋ ಮಾಡಿದ
ಸ್ಯಾಂಡಲ್ ವುಡ್ ಮಾತ್ರ ಅಲ್ಲ : ಡ್ರಗ್ಸ್ ಎಲ್ಲಾ ಕಡೆ ಇದೆಯಂತೆ
ಓದಲೇಬೇಕು
ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ
ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ
ಜಪಾನ್ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ
ರಾಮ ಮಂದಿರ, ಆದಿತ್ಯನಾಥ್ಗೆ ಬಾಂಬ್ ಬೆದರಿಕೆ
ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ
ಎಲ್ಲವನ್ನೂ ನೋಡು
ತಾಜಾ
ಕಿತ್ತಳೆ ಜಾಮ್ ತಯಾರಿಸಿದ ರಾಹುಲ್ ಗಾಂಧಿ
ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ
ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ
ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ
ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ
ಮುಂದಿನ ಸುದ್ದಿ
ನೌಕರನ ಬೆರಳನ್ನೇ ಕಚ್ಚಿ ತುಂಡರಿಸಿದ ಮಾಲಿಕ!
Show comments