Webdunia - Bharat's app for daily news and videos

Install App

ಬಿಜೆಪಿಯಲ್ಲಿ ಭುಗಿಲೆದ್ದ ಬಂಡಾಯ : ಸಿಎಂ ಬದಲಾವಣೆಗೆ ಹೈಕಮಾಂಡ್ ಗೆ ಮೊರೆ

Webdunia
ಸೋಮವಾರ, 14 ಸೆಪ್ಟಂಬರ್ 2020 (10:40 IST)
ರಾಜ್ಯ ಬಿಜೆಪಿಯಲ್ಲಿ ಆಗಾಗ್ಗೆ ಮುಂಚೂಣಿಗೆ ಬಂದು ಮರೆಯಾಗುತ್ತಿರುವ ಸಿಎಂ ಬದಲಾವಣೆ ವಿಷಯ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ.

ರಾಜ್ಯದಲ್ಲಿ ಸಿಎಂ ಸ್ಥಾನದಿಂದ ಬಿ.ಎಸ್.ಯಡಿಯೂರಪ್ಪನವರನ್ನು ಕೆಳಗೆ ಇಳಿಸಲೇಬೇಕು ಎಂದು ಬಿಜೆಪಿಯ ಹಿರಿಯರು ಪ್ಲಾನ್ ಮಾಡುತ್ತಿರುವುದು ಬಹಿರಂಗಗೊಂಡಿದೆ ಎನ್ನಲಾಗಿದೆ.

ಈ ಹಿಂದೆ ಕೆಲವು ಶಾಸಕರು ಅಲ್ಲಲ್ಲಿ ಸಭೆ ಸೇರಿ ಈ ಕುರಿತು ಚರ್ಚೆ ನಡೆಸಿದ್ದು ಭಾರಿ ಚರ್ಚೆಗೆ ಕಾರಣವಾಗಿತ್ತು.

ಈಗ ಲಿಂಗಾಯತ ಶಾಸಕರು ಹಾಗೂ ಇತರ ಶಾಸಕರು ಬಣಗಳಾಗಿ ಪಕ್ಷದ ವರಿಷ್ಠರಿಗೆ ಸಿಎಂ ಬದಲಾವಣೆ ಮಾಡುವಂತೆ ಆಗ್ರಹ ಮಾಡಿದ್ದಾರೆ ಎನ್ನಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಲೆಯ ಕ್ಯಾಂಟೀನ್ ಪ್ಯಾಟೀಸ್ ಊಟ ಸೇವಿಸಿದ್ದ ಪಿಯುಸಿ ವಿದ್ಯಾರ್ಥಿ ಅನುಮಾನಸ್ಪದ ಸಾವು

ರಾಜ್ಯದಲ್ಲಿ ಗುಟ್ಕಾ, ಪಾನ್ ನಿಷೇಧ ಹಿಂಪಡೆದ ಸರ್ಕಾರ, ಡಿಕೆ ಶಿವಕುಮಾರ್ ಕೊಟ್ಟ ಕಾರಣ ಇಲ್ಲಿದೆ

ಇಂಡಿಗೋ ವಿಮಾನ ರದ್ದಾಗಿದ್ದಕ್ಕೆ ಕೋಪಗೊಂಡ ಮಹಿಳೆಯಿಂದ ₹49 ಸಾವಿರ ಮೌಲ್ಯದ ವಿಮಾನದ ಆಸ್ತಿ ಹಾನಿ, Video

ಬಹುಕೋಟಿ ವಂಚನೆ ಪ್ರಕರಣ, ಬೆಳಗಾವಿಯ ಶಿವಂ ಅಸೋಸಿಯೇಟ್ಸ್ ಶಿವಾನಂದ ಸಿದ್ದಪ್ಪ ಅರೆಸ್ಟ್

ಅಂದು ಮಹಿಳಾ ನಕ್ಸಲೈಟ್‌ಗಳಾಗಿದ್ದವರ ಕೈಯಲ್ಲಿ ಇಂದು ಕೈಮಗ್ಗ

ಮುಂದಿನ ಸುದ್ದಿ
Show comments