Webdunia - Bharat's app for daily news and videos

Install App

ಬಿಜೆಪಿಯಲ್ಲಿ ಭುಗಿಲೆದ್ದ ಬಂಡಾಯ : ಸಿಎಂ ಬದಲಾವಣೆಗೆ ಹೈಕಮಾಂಡ್ ಗೆ ಮೊರೆ

Webdunia
ಸೋಮವಾರ, 14 ಸೆಪ್ಟಂಬರ್ 2020 (10:40 IST)
ರಾಜ್ಯ ಬಿಜೆಪಿಯಲ್ಲಿ ಆಗಾಗ್ಗೆ ಮುಂಚೂಣಿಗೆ ಬಂದು ಮರೆಯಾಗುತ್ತಿರುವ ಸಿಎಂ ಬದಲಾವಣೆ ವಿಷಯ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ.

ರಾಜ್ಯದಲ್ಲಿ ಸಿಎಂ ಸ್ಥಾನದಿಂದ ಬಿ.ಎಸ್.ಯಡಿಯೂರಪ್ಪನವರನ್ನು ಕೆಳಗೆ ಇಳಿಸಲೇಬೇಕು ಎಂದು ಬಿಜೆಪಿಯ ಹಿರಿಯರು ಪ್ಲಾನ್ ಮಾಡುತ್ತಿರುವುದು ಬಹಿರಂಗಗೊಂಡಿದೆ ಎನ್ನಲಾಗಿದೆ.

ಈ ಹಿಂದೆ ಕೆಲವು ಶಾಸಕರು ಅಲ್ಲಲ್ಲಿ ಸಭೆ ಸೇರಿ ಈ ಕುರಿತು ಚರ್ಚೆ ನಡೆಸಿದ್ದು ಭಾರಿ ಚರ್ಚೆಗೆ ಕಾರಣವಾಗಿತ್ತು.

ಈಗ ಲಿಂಗಾಯತ ಶಾಸಕರು ಹಾಗೂ ಇತರ ಶಾಸಕರು ಬಣಗಳಾಗಿ ಪಕ್ಷದ ವರಿಷ್ಠರಿಗೆ ಸಿಎಂ ಬದಲಾವಣೆ ಮಾಡುವಂತೆ ಆಗ್ರಹ ಮಾಡಿದ್ದಾರೆ ಎನ್ನಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments