Webdunia - Bharat's app for daily news and videos

Install App

ಹರಪನಹಳ್ಳಿ ಕಾಂಗ್ರೆಸ್​ನಲ್ಲಿ ಬಂಡಾಯ

Webdunia
ಮಂಗಳವಾರ, 18 ಏಪ್ರಿಲ್ 2023 (19:10 IST)
ಕರ್ನಾಟಕದಲ್ಲಿ ಚುನಾವಣಾ ಬಿಸಿ ದಿನೇದಿನೆ ಹೆಚ್ಚುತ್ತಿದೆ, ಅದರ ಜೊತೆಗೆ ಬಂಡಾಯದ ಕಿಡಿ ಕೂಡ ಎಲ್ಲ ರಾಜಕೀಯ ಪಕ್ಷಗಳಲ್ಲಿ ಹತ್ತಿಕೊಂಡಿದೆ. ಇದೀಗ ವಿಜಯನಗರದ ಹರಪನಹಳ್ಳಿಯ ಕಾಂಗ್ರೆಸ್​ನಲ್ಲಿ ಬಂಡಾಯದ ಕಿಡಿ ಜೋರಾಗಿದೆ. ಹರಪನಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​​ ಟಿಕೆಟ್ ಕೊಟ್ರೇಶ್​ಗೆ ನೀಡಿರುವುದರಿಂದ ಆಕ್ರೋಶ ಭುಗಿಲೆದ್ದಿದೆ. ಮಾಜಿ ಉಪ ಮುಖ್ಯಮಂತ್ರಿ ದಿ.ಎಂ.ಪಿ.ಪ್ರಕಾಶ್ ಪುತ್ರಿಯರಾದ ಲತಾ ಮಲ್ಲಿಕಾರ್ಜುನ್​ ಮತ್ತು ವೀಣಾ ಬಂಡಾಯ ಎದ್ದಿದ್ದಾರೆ. ಟಿಕೆಟ್ ಆಕಾಂಕ್ಷಿಯಾಗಿರುವ ಸಹೋದರಿಯರು ಪಕ್ಷೇತರ ಅಭ್ಯರ್ಥಿಗಳಾಗಿ ಕಣಕ್ಕಿಳಿಯಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

Siddaramaiah: ಇದೆಲ್ಲಾ ಚೆನ್ನಾಗಿರಲ್ಲ, ಆಂಧ್ರಪ್ರದೇಶ ಸಿಎಂಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಟೀಕೆಗಳ ಬಳಿಕ ಕೊನೆಗೂ ಹಣಕಾಸು ಆಯೋಗದ ಸಭೆಗೆ ಹೋಗಲು ತೀರ್ಮಾನಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments