ವಿವಾದಿತ ಸ್ಟೀಲ್ ಬ್ರಿಡ್ಜ್ ಪುನರ್ರಚನೆ; ಈ ಬಗ್ಗೆ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದೇನು?

Webdunia
ಮಂಗಳವಾರ, 1 ಜನವರಿ 2019 (13:07 IST)
ಬೆಂಗಳೂರು : ವಿವಾದಿತ  ಸ್ಟೀಲ್ ಬ್ರಿಡ್ಜ್ ಪುನರ್ರಚನೆ ಮಾಡಲು ಸರ್ಕಾರ ಮತ್ತೆ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಮುಂದಾಗಿದೆ.


ಈ ಬಗ್ಗೆ ಮಾತನಾಡಿದ ಡಿಸಿಎಂ, ಬೆಂಗಳೂರು ಅಭಿವೃದ್ಧಿ ಸಚಿವ ಡಾ.ಜಿ.ಪರಮೇಶ್ವರ್ ಅವರು,’ಚಾಲುಕ್ಯ ಸರ್ಕಲ್ ನಿಂದ ಎಸ್ಟೀಮ್ ಮಾಲ್ ವರೆಗಿನ ಬ್ರಿಡ್ಜ್ ನಿರ್ಮಾಣಕ್ಕೆ  ಸಿದ್ದರಾಮಯ್ಯ  ಸರ್ಕಾರದಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು. ಆದರೆ ಡಿಪಿಆರ್ ಮುಗಿದು ಯೋಜನೆಗೆ ಮುಂದಾದಾಗ ವಿವಾದಕ್ಕೀಡಾಗಿದ್ದರಿಂದ ಬ್ರಿಡ್ಜ್ ಕಾರ್ಯ ಸ್ಥಗಿತಗೊಂಡಿತ್ತು.


‘ಆದರೆ ಇದೀಗ ಮತ್ತೆ ಯೋಜನೆಗೆ ಚಾಲನೆ ನೀಡಲು ಸರ್ಕಾರದಿಂದ ಚಿಂತನೆ ನಡೆಸಲಾಗಿದೆ. ಹಳೆಯ ಡಿಪಿಆರ್ ಪುನರ್ ಪರಿಶೀಲಿಸಿ ಕಾರ್ಯಕೈಗೊಳ್ಳಲಾಗುವುದು. ಸಾರ್ವಜನಿಕರ ಅಭಿಪ್ರಾಯ ಪಡೆದು ಸರ್ಕಾರ ತೀರ್ಮಾನ ಕೈಗೊಳ್ಳಲಿದೆ. ಒಂದು ವೇಳೆ ಉತ್ತಮ ಅಭಿಪ್ರಾಯ ಬಂದರೆ ಯೋಜನೆಗೆ ಗ್ರೀನ್ ಸಿಗ್ನಲ್ ಸಿಗಲಿದೆ. ಕೇವಲ 20 ನಿಮಿಷದಲ್ಲಿ ಏರ್ ಪೋರ್ಟ್ ತಲುಪುವ  ಅವಕಾಶ ಸಿಗಲಿದೆ. ಹಾಗೇ ಡಿಪಿಆರ್ ನಲ್ಲಿ ಕೆಲ ಬದಲಾವಣೆ ಮಾಡಲು ಸರ್ಕಾರ ನಿರ್ಧಾರ ಮಾಡಿರುವುದಾಗಿ ಡಾ.ಜಿ.ಪರಮೇಶ್ವರ್ ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಡಾ ಹಗರಣ: ತನಿಖಾ ಸ್ಥಿತಿಗತಿ ವರದಿ ಸಲ್ಲಿಸಿದ ಲೋಕಾಯುಕ್ತರು

ಬಿಹಾರ, ಉತ್ತರ ಪ್ರದೇಶ ನಡುವೆ ರಾಮ ಸೀತೆಯ ಬಾಂಧವ್ಯವಿದೆ: ಯೋಗಿ

ಸಿದ್ದರಾಮಯ್ಯ ಸರ್ಕಾರದಲ್ಲೂ ಭ್ರಷ್ಟಾಚಾರವಿದೆ: ಸಂತೋಷ್ ಹೆಗ್ಡೆ

ದೆಹಲಿ ಸ್ಫೋಟ ಪ್ರಕರಣ, ಮತ್ತೆ ತೆರೆದ ಲಾಲ್ ಕ್ವಿಲಾ ಮೆಟ್ಟೋ ನಿಲ್ದಾಣ

ಬಿಹಾರ ಮಹಾಘಟಬಂಧನ್‌ಗೆ ಹೀನಾಯ ಸೋಲು, ಲಾಲು ಕುಟುಂಬದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments