Webdunia - Bharat's app for daily news and videos

Install App

ಸಿದ್ದಗಂಗಾ ಶ್ರೀಗಳ ಪುಣ್ಯಸ್ಮರಣೆ: ಸಕಲ ಸಿದ್ಧತೆ

Webdunia
ಮಂಗಳವಾರ, 29 ಜನವರಿ 2019 (16:55 IST)
ಸಿದ್ದಗಂಗಾ ಶ್ರೀಗಳ ಪುಣ್ಯಸ್ಮರಣೆ ಅಂಗವಾಗಿ ಸಿದ್ದಗಂಗಾ ಮಠದಲ್ಲಿ ಸಿದ್ಧತೆಗಳು ಬಹುತೇಕ ಪೂರ್ಣಹಂತಕ್ಕೆ ತಲುಪಿವೆ.

ಜ.31 ರಂದು ನಡೆಯಲಿರುವ ಶ್ರೀಗಳ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಮಠದ ಆವರಣ ಸ್ವಚ್ಚತಾ ಕಾರ್ಯದಲ್ಲಿ ಸಿಬ್ಬಂದಿ ತೊಡಗಿದ್ದಾರೆ.

ಕಾರ್ಯಕ್ರಮಕ್ಕೆ ಸಜ್ಜಾಗುತ್ತಿದೆ ಗೋಸಲ ಸಿದ್ದೇಶ್ವರ ವೇದಿಕೆ. 4-5 ಲಕ್ಷ ಜನ ಭಕ್ತಾದಿಗಳು ಆಗಮಿಸುವ ನಿರೀಕ್ಷೆ ಇದೆ.
ಬರುವ ಭಕ್ತಾದಿಗಳಿಗೆ ಭೋಜನಕ್ಕೆ  ಸಿದ್ಧತೆ ನಡೆದಿದೆ. ಬೂಂದಿ, ಕಾರ ಬೂಂದಿ, ಪಾಯಸ, ಜಹಾಂಗೀರ್, ಮಾಲ್ದಿ ಪುಡಿಯನ್ನು ಬಾಣಸಿಗರು ಸಿದ್ಧಪಡಿಸುತ್ತಿದ್ದಾರೆ.
250 ಕ್ವಿಂಟಾಲ್ ಸಿಹಿಬೂಂದಿ ತಯಾರು ಮಾಡಲಾಗಿದೆ. ಮಠದ ನಾಲ್ಕು ಕಡೆ ದಾಸೋಹ ಕ್ಕೆ ವ್ಯವಸ್ಥೆ ಮಾಡಲಾಗಿದೆ. ವಿವಿಐಪಿಗಳ ಆಗಮನ ಹಿನ್ನೆಲೆಯಲ್ಲಿ ಹೆಚ್ಚಿನ ಭದ್ರತಾ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments