Webdunia - Bharat's app for daily news and videos

Install App

ಚೇತರಿಸಿಕೊಂಡ ಚಿತ್ರೋದ್ಯಮ- ಬಿಡುಗಡೆಗೆ ಸಜ್ಜಾದ ಸಿನಿಮಾಗಳು ಪೈರಸಿ

Webdunia
ಗುರುವಾರ, 14 ಅಕ್ಟೋಬರ್ 2021 (20:34 IST)
ಕರೋನ ಹೊಡೆತಕ್ಕೆ ಸಿಲುಕಿ ನಲುಗಿದ್ದ ಕನ್ನಡ ಚಿತ್ರೋದ್ಯಮ ಒಂದೂವರೆ ವರ್ಷದಿಂದ ಸಾಕಷ್ಟು ಸವಾಲುಗಳನ್ನ ಎದುರಿಸಿತ್ತು. ಕರೋನ ಎರಡನೇ ಅಲೆ ನಂತರ ಕನ್ನಡ ಸಿನಿರಂಗ ಸ್ವಲ್ಪ ಚೇತರಿಸಿಕೊಂಡು, ಬಿಡುಗಡೆಗೆ ಸಿದ್ದವಾಗಿದ್ದ ಹಲವು ಹೊಸ ಸಿನಿಮಾಗಳನ್ನ ರಿಲೀಸ್ ಮಾಡಿತ್ತು. ನಟ ಅಜಯ್ ರಾವ್ ಅಭಿನಯದ ಕೃಷ್ಣ ಟಾಕೀಸ್, ಲೂಸ್ ಮಾದ ಯೋಗಿ ಅಭಿನಯದ ಲಂಕೇ, ನಟ ಚೇತನ್ ಚಂದ್ರ ಅಭಿನಯದ ಶಾರ್ದೂಲ, ಹಾಗೂ ಸೂರಜ್ ಗೌಡ ಹಾಗೂ ಡಾ.ರಾಜ್ ಮೊಮ್ಮಗಳು ಧನ್ಯಾ ರಾಮ್ ಕುಮಾರ್ ಅಭಿನಯದ ನಿನ್ನ ಸನಿಹಕೆ ಸಿನಿಮಾಗಳು ತೆರೆಕಂಡಿದ್ವು. ಆದ್ರೆ ಕಳೆದ ಒಂದೂವರೆ ತಿಂಗಳಿಂದ ರಿಲೀಸ್ ಆದ ಅಷ್ಟು ಕನ್ನಡ ಸಿನಿಮಾಗಳು
Photo Courtesy: Twitter
ಆಗಿವೆ. ಯುವ ಮೂವೀಸ್ ಹೆಸರಲ್ಲಿ ಟೆಲಿಗ್ರಾಂ ನಲ್ಲಿ ಸಿನಿಮಾ ಪೈರಸಿ ಮಾಡಿ ಹರಿಬಿಡಲಾಗಿದೆ. ಈ ಬಗ್ಗೆ ಶಾರ್ದೂಲ ಸಿನಿಮಾ ನಿರ್ಮಾಪಕ ರೋಹಿತ್ ಬೆಂಗಳೂರು ಸೆಂಟ್ರಲ್ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments