ಚೇತರಿಸಿಕೊಂಡ ಚಿತ್ರೋದ್ಯಮ- ಬಿಡುಗಡೆಗೆ ಸಜ್ಜಾದ ಸಿನಿಮಾಗಳು ಪೈರಸಿ

Webdunia
ಗುರುವಾರ, 14 ಅಕ್ಟೋಬರ್ 2021 (20:34 IST)
ಕರೋನ ಹೊಡೆತಕ್ಕೆ ಸಿಲುಕಿ ನಲುಗಿದ್ದ ಕನ್ನಡ ಚಿತ್ರೋದ್ಯಮ ಒಂದೂವರೆ ವರ್ಷದಿಂದ ಸಾಕಷ್ಟು ಸವಾಲುಗಳನ್ನ ಎದುರಿಸಿತ್ತು. ಕರೋನ ಎರಡನೇ ಅಲೆ ನಂತರ ಕನ್ನಡ ಸಿನಿರಂಗ ಸ್ವಲ್ಪ ಚೇತರಿಸಿಕೊಂಡು, ಬಿಡುಗಡೆಗೆ ಸಿದ್ದವಾಗಿದ್ದ ಹಲವು ಹೊಸ ಸಿನಿಮಾಗಳನ್ನ ರಿಲೀಸ್ ಮಾಡಿತ್ತು. ನಟ ಅಜಯ್ ರಾವ್ ಅಭಿನಯದ ಕೃಷ್ಣ ಟಾಕೀಸ್, ಲೂಸ್ ಮಾದ ಯೋಗಿ ಅಭಿನಯದ ಲಂಕೇ, ನಟ ಚೇತನ್ ಚಂದ್ರ ಅಭಿನಯದ ಶಾರ್ದೂಲ, ಹಾಗೂ ಸೂರಜ್ ಗೌಡ ಹಾಗೂ ಡಾ.ರಾಜ್ ಮೊಮ್ಮಗಳು ಧನ್ಯಾ ರಾಮ್ ಕುಮಾರ್ ಅಭಿನಯದ ನಿನ್ನ ಸನಿಹಕೆ ಸಿನಿಮಾಗಳು ತೆರೆಕಂಡಿದ್ವು. ಆದ್ರೆ ಕಳೆದ ಒಂದೂವರೆ ತಿಂಗಳಿಂದ ರಿಲೀಸ್ ಆದ ಅಷ್ಟು ಕನ್ನಡ ಸಿನಿಮಾಗಳು
Photo Courtesy: Twitter
ಆಗಿವೆ. ಯುವ ಮೂವೀಸ್ ಹೆಸರಲ್ಲಿ ಟೆಲಿಗ್ರಾಂ ನಲ್ಲಿ ಸಿನಿಮಾ ಪೈರಸಿ ಮಾಡಿ ಹರಿಬಿಡಲಾಗಿದೆ. ಈ ಬಗ್ಗೆ ಶಾರ್ದೂಲ ಸಿನಿಮಾ ನಿರ್ಮಾಪಕ ರೋಹಿತ್ ಬೆಂಗಳೂರು ಸೆಂಟ್ರಲ್ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೂರಜ್​ ರೇವಣ್ಣಗೆ ಮತ್ತೆ ಸಂಕಷ್ಟ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ಬಿ ರಿಪೋರ್ಟ್‌ ತಿರಸ್ಕರಿಸಿದ ಕೋರ್ಟ್‌

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಾಟಿ ಕೋಳಿ ತಿಂದ ಸಿದ್ದರಾಮಯ್ಯ ಎಂದ ಶಾಸಕ ಸುರೇಶ್ ಕುಮಾರ್: ರಾಜ್ಯಕ್ಕೆ ವೆಜ್ ಸಿಎಂ ಬೇಕಿತ್ತಾ ಎಂದ ನೆಟ್ಟಿಗರು

ಡಿಕೆ ಶಿವಕುಮಾರ್ ಜೊತೆ ಬ್ರೇಕ್ ಫಾಸ್ಟ್ ಬಳಿಕ ಫೈನಲ್ ನಿರ್ಧಾರ ಹೇಳಿದ ಸಿಎಂ ಸಿದ್ದರಾಮಯ್ಯ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ಮುಂದಿನ ಸುದ್ದಿ
Show comments