Webdunia - Bharat's app for daily news and videos

Install App

ಯತ್ನಾಳ್‌ ವಿರುದ್ಧ ಕ್ರಮಕ್ಕೆ ಶಿಫಾರಸು

Webdunia
ಭಾನುವಾರ, 8 ಮೇ 2022 (19:31 IST)
ಪಿಎಸ್‌ಐ ನೇಮಕಾತಿ ಹಗರಣ, ಕಾಮಗಾರಿಗಳಲ್ಲಿ ಶೇ.40 ಪರ್ಸೆಂಟ್‌ ಕಮಿಷನ್‌ ದಂಧೆ ಆರೋಪಗಳ ನಡುವೆ ಸಿಎಂ ಆಗಲು 2,500 ಕೋಟಿ, ಸಚಿವರಾಗಲು 100 ಕೋಟಿ ರೂ. ಸಿದ್ಧವಿಟ್ಟುಕೊಳ್ಳಬೇಕು ಎಂಬುದಾಗಿ ದಿಲ್ಲಿಯಿಂದ ಬಂದಿದ್ದವರು ಹೇಳಿದ್ದಾರೆ ಎಂಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಸರ್ಕಾರ ಹಾಗೂ ಬಿಜೆಪಿಗೆ ತೀವ್ರ ಮುಜುಗರಕ್ಕೀಡು ಮಾಡಿದೆ.. ಹಿನ್ನೆಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಪಾಟೀಲ್ ಆಕ್ಷೇಪಾರ್ಹ ಹೇಳಿಕೆ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲು ಬಿಜೆಪಿ ರಾಜ್ಯ ಸಮಿತಿ ಶಿಫಾರಸು ಮಾಡಿದೆ. ಯತ್ನಾಳ್ ಹೇಳಿಕೆ ಬಗ್ಗೆ ಕೇಂದ್ರ ಶಿಸ್ತು ಸಮಿತಿಗೆ ಮಾಹಿತಿ ರವಾನೆ ಮಾಡಿದ್ದು, ಹಲವು ಬಾರಿ ಮುಜುಗರದ ಹೇಳಿಕೆ ನೀಡಿರುವ ಬಗ್ಗೆ ವರದಿ ನೀಡಿದೆ..ಇಂದು ಸಂಜೆ ವೇಳೆಗೆ ಕೇಂದ್ರ ಶಿಸ್ತು ಸಮಿತಿ ಕ್ರಮದ ಬಗ್ಗೆ ಮಾಹಿತಿ ನೀಡುವ ಸಾಧ್ಯತೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾರ್ವಜನಿಕರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ನೀಡಲು ಸರ್ಕಾರದಿಂದ ಪ್ರಜಾಸೇವಾ ಅಭಿಯಾನ: ಕಾರ್ಯನಿರ್ವಹಣೆ ಹೇಗೆ ಗಮನಿಸಿ

H-1B ಕಟ್ಟುಪಾಡು: ಭಾರತೀಯ ಐಟಿ ಮಂದಿಗೆ ಸವಾಲೋ, ಗ್ಲೋಬಲ್ ಆಫರ್ ಪಡೆಯುವ ಬಂಗಾರದ ಅವಕಾಶವೋ

ಉತ್ತರ ಪ್ರದೇಶದಲ್ಲಿ ಖಾಸಗಿ ಬಸ್ ಏರಿದ ಯುವತಿಗೆ ಇದೆಂಥಾ ಶಾಕ್: ಬಸ್ ನಲ್ಲೇ ನಡೆಯಿತು ರೇಪ್ Video

ಸಚಿವರೆಂದರೆ ಹೀಗಿರಬೇಕು…ಬೆಳ್ಳಂ ಬೆಳಿಗ್ಗೆ ಕಸದ ಗಾಡಿ ಪಕ್ಕ ಕೃಷ್ಣ ಭೈರೇಗೌಡ ನೋಡಿ ಜನರಿಗೆ ಶಾಕ್: Video

ಉತ್ತರ ಪ್ರದೇಶದಲ್ಲಿ ರಸ್ತೆಯಲ್ಲಿ ಸಾಗುತ್ತಿದ್ದಾಗ ಮರ ಉರುಳಿ ವಿದ್ಯುತ್ ತಂತಿ ಸ್ಪರ್ಶಿಸಿದ ವ್ಯಕ್ತಿ: ಬದುಕುಳಿದಿದ್ದಕ್ಕೆ ಇವರೇ ಕಾರಣ video

ಮುಂದಿನ ಸುದ್ದಿ
Show comments