Webdunia - Bharat's app for daily news and videos

Install App

ಸಚಿವ ಸಂಪುಟ ಪುನಾರಚನೆ?- ವಲಸಿಗರಿಗೆ ಸಚಿವ ಸ್ಥಾನ: ಮೂಲ ಬಿಜೆಪಿಗರ ಕಥೆ?

Webdunia
ಸೋಮವಾರ, 28 ಸೆಪ್ಟಂಬರ್ 2020 (23:36 IST)
ರಾಜ್ಯ ಸರಕಾರದ ಬಹು ನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರಚನೆ ಗೊಂದಲಕ್ಕೆ ಸಧ್ಯದಲ್ಲೇ ತೆರೆ ಬೀಳಲಿದೆ.

ಬಿಜೆಪಿ ಹೈಕಮಾಂಡ್ ಈ ಕುರಿತು ಸ್ಪಷ್ಟವಾಗಿ ನಿರ್ಧಾರ ಕೈಗೊಂಡಿದ್ದು, ಅಧಿಕೃತ ಪ್ರಕಟಣೆಯನ್ನು ರಾಜ್ಯದ ಮುಖಂಡರು ಇನ್ನಷ್ಟೇ ಮಾಡಲಿದ್ದಾರೆ.

ದೆಹಲಿಗೆ ತೆರಳಲು ಮುಂದಾಗಿರುವ ಸಿಎಂ ಬಿ.ಎಸ್.ಯಡಿಯೂರಪ್ಪನವರು, ಹೈಕಮಾಂಡ್ ಅನುಮತಿಗಾಗಿ ಕಾಯುತ್ತಿದ್ದಾರೆ.

ದೆಹಲಿಯಿಂದ ಸಿಎಂ ಬಂದ ಕೂಡಲೇ ಯಾವುದೇ ಕ್ಷಣದಲ್ಲಿ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರಚನೆ ಘೋಷಣೆ ಮಾಡೋದರಲ್ಲಿ ಸಂದೇಹವಿಲ್ಲ.

ಬೇರೆ ಪಕ್ಷಗಳಿಂದ ಬಿಜೆಪಿ ಬಂದಿರುವ ಇಬ್ಬರು ವಲಸಿಗರು ಹಾಗೂ ಉಳಿದವರಲ್ಲಿ 6 ಮೂಲ ಬಿಜೆಪಿಗರಿಗೆ ಸಚಿವ ಸ್ಥಾನ ಸಿಗೋದಾಗಿ ಪಕ್ಷದ ಉನ್ನತ ಮೂಲಗಳು ಸ್ಪಷ್ಟಪಡಿಸಿವೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments