Webdunia - Bharat's app for daily news and videos

Install App

ಶೀಘ್ರದಲ್ಲೇ ಸಿಎಂ ಅಕ್ರಮದ ಬಗ್ಗೆ ದಾಖಲೆ ಬಿಡುಗಡೆ: ಬಿಎಸ್ ವೈ

Webdunia
ಸೋಮವಾರ, 11 ಸೆಪ್ಟಂಬರ್ 2017 (14:46 IST)
ಬೆಂಗಳೂರು:  ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ. ಶೀಘ್ರದಲ್ಲೇ ಸಿಎಂ ಅಕ್ರಮದ ಬಗ್ಗೆ ದಾಖಲೆ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಯಡಿಯೂರಪ್ಪ, ಸಿದ್ದರಾಮಯ್ಯ ಕುಟುಂಬಸ್ಥರು ತಪ್ಪು ಮಾಡಿರುವುದು ಸತ್ಯ. ನೂರಕ್ಕೆ ನೂರಾ ಒಂದರಷ್ಟು ಸಿಎಂ ಅಕ್ರಮ ಕುರಿತು ದಾಖಲೆಯಿದೆ. ಸಿಎಂ ಮಾತ್ರವಲ್ಲದೆ 3-4 ಸಚಿವರಿಗೆ ಸಂಬಂಧಪಟ್ಟ ದಾಖಲೆ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ಇನ್ನು 4-5 ದಿನಗಳಲ್ಲಿ ದಾಖಲೆ ಕಲೆ ಹಾಕುತ್ತೇವೆ. ಅಧಿಕೃತ ದಾಖಲೆಗಳಿಗಾಗಿ ಕಾಯುತ್ತಿದ್ದೇವೆ. ಸಿಎಂ ಸಿದ್ದರಾಮಯ್ಯಗೆ ಪಿತ್ತ ನೆತ್ತಿಗೇರಿ ಮಾತನಾಡುತ್ತಿದ್ದಾರೆ. ಸಿಎಂ ಅಕ್ರಮದ ಬಗ್ಗೆ ನೂರಕ್ಕೆ ನೂರರಷ್ಟು ದಾಖಲೆಗಳು ನನ್ನ ಬಳಿ ಇವೆ. ಈ ಕುರಿತು ಶೀಘ್ರದಲ್ಲೇ ವಿಶೇಷ ಸುದ್ದಿಗೋಷ್ಠಿ ಮಾಡಿ ಅಕ್ರಮಗಳ ಕುರಿತಾದ ಮಾಹಿತಿ ಬಿಡುಗಡೆ ಮಾಡುವುದಾಗಿ ಯಡಿಯೂರಪ್ಪ ಹೇಳಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments