Webdunia - Bharat's app for daily news and videos

Install App

ಚೇತರಿಸಿಕೊಳ್ಳುತ್ತಿರುವ ತುಮಕೂರು ಸಿದ್ದಗಂಗಾ ಶ್ರೀಗಳು

Webdunia
ಭಾನುವಾರ, 2 ಡಿಸೆಂಬರ್ 2018 (15:55 IST)
ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿರುವ ತುಮಕೂರಿನ ಸಿದ್ದಗಂಗಾ ಶ್ರೀಗಳಿಗೆ ಹೊಸದಾಗಿ 2 ಸ್ಟೆಂಟ್ಗಳನ್ನು ಅಳವಡಿಸಲಾಗಿದೆ.

 ಬೆಳಿಗ್ಗೆ ಶ್ರೀಗಳಿಗೆ ಹೊಸದಾಗಿ ಸ್ಟೆಂಟ್ಗಳನ್ನು ಯಾವುದೇ ಶಸ್ತ್ರ ಚಿಕಿತ್ಸೆ ಇಲ್ಲದೆ ಅಳವಡಿಸಲಾಯಿತು. ನಂತರ ಅವರನ್ನು ವಾರ್ಡ್ಗೆ ದಾಖಲಿಸಲಾಗಿದೆ.
ಎಂಡೋಸ್ಕೊಪಿ ಮೂಲಕ ಶ್ರೀಗಳಿಗೆ ಹೊಸದಾಗಿ ಸ್ಟೆಂಟ್ ಅಳವಡಿಸಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ವೈದ್ಯರಾದ ರವೀಂದ್ರ ತಿಳಿಸಿದ್ದಾರೆ.

ಶ್ರೀಗಳಿಗೆ ಹಿಂದೆ 9 ಸ್ಟೆಂಟ್ಗಳನ್ನು ಅಳವಡಿಸಲಾಗಿತ್ತು. ಆದರೆ, 2 ಸ್ಟೆಂಟ್ಗಳು ಕಾರ್ಯನಿರ್ವಹಿಸುತ್ತಿರಲಿಲ್ಲ. ಹಾಗಾಗಿ, ಹಳೆಯ ಸ್ಟೆಂಟ್ಗಳನ್ನು ತೆಗೆದು ಹೊಸದಾಗಿಸ್ಟೆಂಟ್ಗಳನ್ನು ಅಳವಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಶ್ರೀಗಳಿಗೆ ಪಿತ್ತಕೋಶದಲ್ಲಿ ಸೋಂಕು ಉಂಟಾಗಿತ್ತು. ಹಾಗಾಗಿ ಅವರಿಗೆ ಜ್ವರ ಬರುತ್ತಿತ್ತು, ಸ್ಟೆಂಟ್ ಅಳವಡಿಕೆ ಬಳಿಕೆ ಶ್ರೀಗಳು ಈಗ ಆರೋಗ್ಯವಾಗಿದ್ದಾರೆ ಅವರನ್ನು ವಾರ್ಡ್ಗೆ ಸ್ಥಳಾಂತರಿಸಲಾಗಿದ್ದು ಪ್ರಜ್ಞೆ ಬಂದ ಬಳಿಕ ಅವರಿಗೆ ಶಿವಪೂಜೆ ಮಾಡಲು ವ್ಯವಸ್ಥೆ ಮಾಡುವುದಾಗಿ ಅವರು ತಿಳಿಸಿದ್ದಾರೆ.

ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಲ್ಲಿ ಅವರನ್ನು  ಸಂಜೆ ಅಥವಾ ಬೆಳಿಗ್ಗೆ ಡಿಸ್ಟಾರ್ಜ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

ಮುಂದಿನ ಸುದ್ದಿ
Show comments