ಕೊಡಗಿನಲ್ಲಿ ರೆಡ್ ಅಲರ್ಟ್ ಘೋಷಣೆ

Webdunia
ಭಾನುವಾರ, 7 ಆಗಸ್ಟ್ 2022 (20:36 IST)
ಬ್ರಹ್ಮಗಿರಿ ತಪ್ಪಲು ಪ್ರದೇಶದಲ್ಲಿ ವರುಣನ ಅಬ್ಬರ ಹೆಚ್ಚಿದೆ. ತಲಕಾವೇರಿ ಭಾಗಮಂಡಲದಲ್ಲಿ ಮಳೆ ಹೆಚ್ಚಾದ ಹಿನ್ನಲೆ, ಕಾವೇರಿ ನದಿ ನೀರಿನ ಮಟ್ಟ ಗಣನೀಯ ಏರಿಕೆಯಾಗಿದೆ.  ಭಾಗಮಂಡಲದ ತ್ರಿವೇಣಿ ಸಂಗಮ ಭರ್ತಿಯಾಗಿದ್ದು, ನಾಪೋಕ್ಲು ಭಾಗಮಂಡಲ ರಸ್ತೆ ಸಂಪೂರ್ಣ ಜಲಾವೃತಗೊಂಡಿದೆ. ನಾಪೋಕ್ಲು ಭಾಗಮಂಡಲ ಸಂಪರ್ಕ ಸಂಪೂರ್ಣ ಬಂದ್ ಆಗಿದ್ದು, ಮಡಿಕೇರಿ ಭಾಗಮಂಡಲ ಮಡಿಕೇರಿ ರಸ್ತೆ ಮೇಲೆ ಸುಮಾರು 2 ಅಡಿಗಳಷ್ಟು ನೀರು ನಿಂತಿದ್ದು, ಮತ್ತಷ್ಟು ಮಳೆ ಹೆಚ್ಚಾದಲ್ಲಿ ಭಾಗಮಂಡಲಕ್ಕೆ ಸಂಪೂರ್ಣ ಬಂದ್ ಸಾಧ್ಯತೆಯಿದೆ. ಹೀಗಾಗಿ ರಾಜ್ಯ ಸರ್ಕಾರದಿಂದ ಮಳೆಹಾನಿ, ಪ್ರವಾಹ ಪೀಡಿತ ಪ್ರದೇಶಗಳಿಗೆ 200 ಕೋಟಿ ಬಿಡುಗಡೆಯಾಗಿದೆ. ಅಪಾರ ಹಾನಿ ಸಂಭವಿಸಿದ್ರು ಕೊಡಗಿಗೆ ಪರಿಹಾರ‌ ನೀಡಿಲ್ಲ ಎಂದು ಮುಖ್ಯಮಂತ್ರಿ ವಿರುದ್ಧ ಕೊಡಗಿನಲ್ಲಿ ಆಕ್ರೋಶ ಭುಗಿಲೆದ್ದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬಾರೆ ಆನೆ ಶಿಬಿರದಲ್ಲಿ ಘೋರ ದುರಂತ: ಕಂಜನ್ ದಾಳಿಗೆ ಸಿಲುಕಿ ಮಾರ್ತಾಂಡ ಆನೆ ಸಾವು

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ವಂದೇ ಮಾತರಂ ಪ್ಲೇ ಆಗ್ತಿದೆ ಎದ್ದೇಳಿ..ಕೇರಳಂ ಸಿಎಂ ವಿಡಿ ಸತೀಶನ್ ಎಬ್ಬಿಸಿದ ರಾಹುಲ್ ಗಾಂಧಿ Video

ಹ್ಯಾಂಡಲ್ ಹಿಡಿಯದೇ ಸ್ಕೂಟಿ ಮೇಲೆ ಚಕ್ಕಳಮಕ್ಕಳ ಹಾಕಿ ಕೂತು ರೈಡ್ ಮಾಡಿದ ಭೂಪ Video

ಮುಂದಿನ ಸುದ್ದಿ
Show comments