ಭಾರೀ ಮಳೆಯಿಂದ ರೆಡ್ ಅಲರ್ಟ್ ಮುಂದುವರಿಕೆ

Webdunia
ಗುರುವಾರ, 8 ಆಗಸ್ಟ್ 2019 (18:18 IST)
ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆ ಪರಿಣಾಮ ರೆಡ್ ಅಲರ್ಟ್ ನ್ನು ಮುಂದುವರಿಕೆ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಜೆ ಘೋಷಣೆ ಮಾಡಲಾಗಿದೆ. ಆ. 9 ರಂದು ರಜೆ ಘೋಷಿಸಲಾಗಿದೆ.

ದಕ್ಷಿಣ ಕನ್ನಡದ ಎಲ್ಲಾ ಶಾಲಾ - ಕಾಲೇಜುಗಳಿಗೆ ಆ.9ರಂದು ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಈ ಆದೇಶ ಹೊರಡಿಸಿದ್ದಾರೆ.

ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರಜೆ ಘೋಷಿಸಿದ್ದಾರೆ. ಆಗಸ್ಟ್ 9 ರವರೆಗೆ ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದೆ.

ಕಳೆದ 24 ಗಂಟೆಗಳಲ್ಲಿ ಬೆಳ್ತಂಗಡಿ, ಸುಳ್ಯ, ಪುತ್ತೂರು, ಕಡಬ ತಾಲೂಕುಗಳಲ್ಲಿ ಅತಿ ಹೆಚ್ಚಿನ ಮಳೆ ದಾಖಲಾಗಿದೆ.
ಉಕ್ಕಿ‌ ಹರಿಯುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ನದಿಗಳಿಂದ ಜನಜೀವನ ಹದಗೆಟ್ಟಿದೆ. ನೇತ್ರಾವತಿ, ಕುಮಾರಧಾರ ನದಿಗಳ ನೀರು ಅಪಾರ ಪ್ರಮಾಣದಲ್ಲಿ ಹರಿಯುತ್ತಿವೆ. ಮುಂದಿನ 3 ದಿನಗಳ ಕಾಲ ಮೀನುಗಾರಿಕೆ ನಡೆಸದಂತೆ ಸೂಚನೆ ನೀಡಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ಅಪಸ್ವರವೆತ್ತಿದರೆ ಪಕ್ಷದ ಭವಿಷ್ಯ ಗಂಭೀರವಾಗಲಿದೆ: ಛಲವಾದಿ ನಾರಾಯಣಸ್ವಾಮಿ

ಶಾಸಕ ವಿನಯ್ ಕುಲಕರ್ಣಿ ಕೇಸ್ ಸಿಬಿಐಗೆ ವಹಿಸಲು ಕಾರಣವಾಗಿದ್ದೇ ಈ ಇಬ್ಬರು

ಶಾಸಕ ವಿನಯ್ ಕುಲಕರ್ಣಿ ಎದೆ ಬಡಿತ ಹೆಚ್ಚಿಸಿದ ನ್ಯಾಯಾಧೀಶರ ತೀರ್ಮಾನ

ಮಂತ್ರಾಲಯ ಬಳಿ ಭೀಕರ ರಸ್ತೆ ಅಪಘಾತ: ಚಿಕ್ಕಮಗಳೂರಿನ ಎಂಟು ಮಂದಿ ದುರ್ಮರಣ

Video: ಮುಸ್ಲಿಂ ಮಹಿಳೆಯರಿಗೆ ಮೀಸಲಾತಿ ಕೊಡಿ ಎಂದ ಅಖಿಲೇಶ್ ಯಾದವ್, ನಿಮ್ಮ ಪಕ್ಷದ ಟಿಕೆಟ್ ಅವರಿಗೇ ಕೊಡಿ ಎಂದ ಅಮಿತ್ ಶಾ

ಮುಂದಿನ ಸುದ್ದಿ
Show comments