Webdunia - Bharat's app for daily news and videos

Install App

6 ಜಿಲ್ಲೆಗಳಲ್ಲಿ ರೆಡ್ ಅಲರ್ಟ್: ಮುಳುಗುತ್ತಿದೆ ಕರ್ನಾಟಕ

Webdunia
ಬುಧವಾರ, 14 ಆಗಸ್ಟ್ 2019 (16:43 IST)
ಭಾರೀ ಮಳೆಯಿಂದಾಗಿ ರಾಜ್ಯದ ಬಹುತೇಕ ಜಿಲ್ಲೆಗಳು ಜಲಾವೃತಗೊಳ್ಳುತ್ತಿವೆ.

ಕೆಲವು ಸಮಯ ಕಡಿಮೆ ಯಾದಂತೆ ಕಂಡು ಬಂದ ಮಳೆರಾಯ ಮತ್ತೆ ತನ್ನ ಆರ್ಭಟ ಮುಂದುವರಿಸಿದ್ದಾನೆ. ಇದರಿಂದಾಗಿ ಬಹುತೇಕ ಪ್ರದೇಶಗಳಲ್ಲಿನ ನೂರಾರು ಮನೆಗಳು ಜಲಾವೃತಗೊಂಡಿವೆ. ಮಣ್ಣು ಕುಸಿದು ರಸ್ತೆ ಸಂಚಾರ ಸ್ಥಗಿತಗೊಂಡಿದ್ದರೆ, ಸೇತುವೆಗಳು ಮುಳುಗಡೆಯಾಗಿ ಸಂಚಾರ ಬಂದ್ ಆಗಿವೆ.

6 ಜಿಲ್ಲೆಗಳಲ್ಲಿ ಮುಂಜಾಗೃತ ಕ್ರಮವಾಗಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

 ಉತ್ತರ ಕರ್ನಾಟಕ ಪ್ರದೇಶ ಈಗಾಗಲೇ ಮಹಾ ಮಳೆ ಹಾಗೂ ಪ್ರವಾಹ ಪರಿಸ್ಥಿತಿಗೆ ನಲುಗಿದೆ. ಈಗ ಕರಾವಳಿ ಪ್ರದೇಶದಲ್ಲಿ ಆತಂಕ ಮನೆ ಮಾಡಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments