Webdunia - Bharat's app for daily news and videos

Install App

ಮಾಂಗಲ್ಯ ಸರದ ಹವಳ ಗಂಡನ ಜೀವಕ್ಕೇ ಕುತ್ತಂತೆ..! ರಾಜ್ಯಾದ್ಯಂತ ಹರಡಿದೆ ವದಂತಿ

Webdunia
ಬುಧವಾರ, 5 ಜುಲೈ 2017 (10:43 IST)
ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿನ್ನೆಯಿಂದ ವಿಚಿತ್ರ ವದಂತಿಯೊಂದು ಹಬ್ಬಿದೆ. ಮಾಂಗಲ್ಯ ಸರದಲ್ಲಿನ ಕೆಂಪು ಹವಳ ಪತಿಯ ಜೀವಕ್ಕೇ ಕುತ್ತು ತರುತ್ತಂತೆ. ಮಾಂಗಲ್ಯ ಸರದಹವಳ ಮಾತನಾಡುತ್ತಂತೆ. ಯಾವ ಮಹಿಳೆಯ ಸರದಲ್ಲಿರುವ ಹವಳ ಮಾತನಾಡುತ್ತೋ ಆ ಮಹಿಳೆಯ ಪತಿಯ ಜೀವಕ್ಕೆ ತೊಂದರೆಯಾಗುತ್ತೆ ಎಂಬ ವದಂತಿ ಹಬ್ಬಿದೆ.

ಇದನ್ನೇ ನಂಬಿದ ಮುಗ್ದ ಮಹಿಳೆಯರು ರಾತ್ರಿಯೆಲ್ಲ ನಿದ್ದೆಗೆಟ್ಟು ಮಾಂಗಲ್ಯ ಪೂಜೆ ಮಾಡಿ ಮಾಂಗಲ್ಯ ಸರದಲ್ಲಿನ ಹವಳಗಳನ್ನ ಒಡೆದು ಹಾಕಿದ್ದಾರೆ. ದಾವಣಗೆರೆ, ಬಳ್ಖಾರಿ ಕೊಪ್ಪಳ, ದಾವಣಗೆರೆ ಮತ್ತು ಚಿತ್ರದುರ್ಗದ ಹಲವು ಹಳ್ಳಿಗಳಲ್ಲಿ ಈ ವದಂತಿ ಹಬ್ಬಿದ್ದು, ಮಹಿಳೆಯರು ಬೆಚ್ಚಿ ಬಿದ್ದಿದ್ದಾರೆ.

ಅಷ್ಟೇ ಅಲ್ಲ, ಅಲ್ಲಿ ಹಾಗಾಯಿತಂತೆ, ಇಲ್ಲಿ ಹೀಗಾಯಿತಂತೆ ಎಂಬ ವದಂತಿಗಳಿಗೆ ರೆಕ್ಕೆ ಪುಕ್ಕ ಬಂದಿದೆ. ಭಯಪಟ್ಟ ಮಹಿಳೆಯರು ಸಂಬಂಧಿಕರಿಗೂ ಕರೆ ಮಾಡಿ ಸುದ್ದಿ ಹಬ್ಬಿಸಿದ್ದಾರೆ. ಈ ವದಂತಿ ಸಮೂಹ ಸನ್ನಿಯಾಗಿದ್ದು, ಇದರಿಂದ ಯಾವುದೇ ತೊಂದರೆಯಿಲ್ಲ ಭಯಬೇಡ ಎನ್ನುತ್ತಿದ್ದಾರೆ ಪ್ರಜ್ಞಾವಂತರು.

ಇದನ್ನೂ ಓದಿ.. ಸಿನಿಮಾದಲ್ಲಿ ಪಾತ್ರಕ್ಕಾಗಿ ಸೆಕ್ಸ್ ವಿವಾದದ ಬಗ್ಗೆ ಬಾಯ್ಬಿಟ್ಟ ಗೌತಮಿ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಮೊದಲು ಕೇಂದ್ರದಲ್ಲಿ ಅಧಿಕಾರ ಬನ್ನಿ, ಆಮೇಲೆ ಆರ್ ಎಸ್ಎಸ್ ಮಾಡುವಿರಂತೆ: ಪ್ರಿಯಾಂಕ್ ಖರ್ಗೆ ಟ್ರೋಲ್

ಡಾ ಮಂಜುನಾಥ್ ಪ್ರಕಾರ ಹೃದಯಾಘಾತಕ್ಕೆ ಇದೇ ಕಾರಣಗಳು: ಇದನ್ನು ಪಾಲಿಸಿದ್ರೆ ಸಾಕು

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ: ಜೀವ ಕಾಪಾಡಿದ ಡ್ಯೂಟಿ ಡಾಕ್ಟರ್

ಮುಂದಿನ ಸುದ್ದಿ
Show comments