ರೆಡ್ಡಿ ಹೇಳಿಕೆ ಖಂಡಿಸಿ ಪ್ರತಿಭಟನೆ

Webdunia
ಶನಿವಾರ, 3 ನವೆಂಬರ್ 2018 (18:05 IST)
ನನ್ನನ್ನು ಜೈಲಿಗೆ ಕಳುಹಿಸಿದ್ದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ರಾಖೇಶ್ ಸಾವನ್ನಪ್ಪಿರುವುದು ಎಂದ ಜನಾರ್ಧನ್ ರೆಡ್ಡಿ ಹೇಳಿಕೆ ಖಂಡಿಸಿ ಕೊಪ್ಪಳದಲ್ಲಿ ಪ್ರತಿಭಟನೆ ಮಾಡಲಾಯಿತು.

ಕೊಪ್ಪಳದ ಅಶೋಕ್ ವೃತ್ತದಲ್ಲಿ ಪ್ರತಿಭಟನೆ ಮಾಡಿದ ಸಿದ್ದರಾಮಯ್ಯ ಅಭಿಮಾನಿಗಳು ಮತ್ತು ಹಾಲು ಮತ ಸಮಾಜ ಬಾಂಧವರು, ಜನಾರ್ದನ ರೆಡ್ಡಿ ವಿರುದ್ಧ ಘೋಷಣೆ ಕೂಗಿದರು.

ಅಮಾನವೀಯ ಹೇಳಿಕೆ ನೀಡಿರುವ ರೆಡ್ಡಿ ಈ ಕೂಡಲೇ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು. ಇನ್ನೂ ಇದಕ್ಕೂ ಮೊದಲು ಪ್ರಮುಖ ರಸ್ತೆಗಳಲ್ಲಿ ರೆಡ್ಡಿ ವಿರುದ್ಧ ಘೋಷಣೆ ಕೂಗಿದರು. ಚಪ್ಪಲಿ ಹಾರ ಹಾಕಿರುವ ರೆಡ್ಡಿ ಫೋಟೋವನ್ನ ಮೆರವಣಿಗೆ ಮಾಡಿದರು. ಅಶೋಕ್ ವೃತ್ತದಲ್ಲಿ ರೆಡ್ಡಿ ಫೋಟೋಗೆ  ಬೆಂಕಿ ಹಚ್ಚುವ ಮುಖಾಂತರ ಪ್ರತಿಭಟನಾಕಾರರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಗೆ ತಲೆಗೆ ಪೇಟ ಕಟ್ಟಿದ ಸಿದ್ದರಾಮಯ್ಯ Video

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ದಾಖಲೆ ಬರೆದ ಬೆಳ್ಳಿ ಬೆಲೆ, ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

ಕಾಶ್ಮೀರದಲ್ಲಿ ಹಿಮಪಾತ, ವಿಮಾನ ಹಾರಾಟದಲ್ಲಿ ಭಾರೀ ವ್ಯತ್ಯಯ

ಅಬಕಾರಿ ಇಲಾಖೆಯಲ್ಲಿ ಕಮಿಷನ್ ಸಂಗ್ರಹಿಸಲು ಹೇಳಿದವರೇ ರಾಹುಲ್ ಗಾಂಧಿ: ಆರ್ ಅಶೋಕ್ ಆರೋಪ

ಮುಂದಿನ ಸುದ್ದಿ
Show comments