Webdunia - Bharat's app for daily news and videos

Install App

ಮುಸ್ಲಿಂ ರಿಗೆ ಖಡಕ್ ಎಚ್ಚರಿಕೆ ಕೊಟ್ಟ ಗಣಿ ರೆಡ್ಡಿ

Webdunia
ಶುಕ್ರವಾರ, 3 ಜನವರಿ 2020 (19:30 IST)
ಬಳ್ಳಾರಿ ಗಣಿರೆಡ್ಡಿಗಳ ವಿವಾದಾತ್ಮಕ ಹೇಳಿಕೆ ಮತ್ತೆ ಮುಂದುವರಿದಿದ್ದು, ಈ ಬಾರಿ ಮುಸ್ಲಿಂರನ್ನು ಗುರಿಯಾಗಿರಿಸಿಕೊಂಡು ವಾಗ್ದಾಳಿ ನಡೆಸೋ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ.

ನಮ್ಮ ದೇಶದಲ್ಲಿ ನಾವು ಹೇಳಿದ್ ಹಾಗೆ ಕೇಳ್ತಿದ್ರೆ ಮಾತ್ರ ಇರ್ಬೇಕು. ಇಲ್ಲಾಂದ್ರೆ ಊಫ್ ಅಂತ ಊದಿದ್ರೆ ಹಾರಿ ಹೋಗ್ತೀರಾ ಅಂತ ಮುಸ್ಲಿಂ ಪ್ರತಿಭಟನಕಾರರ ವಿರುದ್ಧ ಗುಡುಗಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ಮಾಡ್ತಿರೋರನ್ನು ಶೂಟ್ ಮಾಡಬೇಕು ಅಂದಿರೋ ಶಾಸಕ ಸೋಮಶೇಖರ ರೆಡ್ಡಿ, ನಕ್ರಾ ಗಿಕ್ರಾ ಮಾಡೋಕೆ ಹೋಗಬೇಡಿ ಅಂತ ವಾರ್ನಿಂಗ್ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಣೇಶ ಹಬ್ಬದಂದೇ ಪತ್ನಿ ಪಾರ್ವತಿಯ ಬಹುದೊಡ್ಡ ಕನಸನ್ನು ನನಸಾಗಿದ ಸಿದ್ದರಾಮಯ್ಯ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಬ್ರಿಕ್ಸ್ ಅಧ್ಯಕ್ಷ ರಾಷ್ಟ್ರವಾಗಿ ಭಾರತದ ಮುನ್ನಡೆಸಿದ ರೀತಿಗೆ ದ.ಆ ಅಧ್ಯಕ್ಷ ಸಿರಿಲ್ ಮೆಚ್ಚುಗೆ

ಮುಂದಿನ ಸುದ್ದಿ
Show comments