ರೆಡ್ಡಿ ರಾಜಕೀಯ ರೀ ಎಂಟ್ರಿ !

Webdunia
ಮಂಗಳವಾರ, 8 ಫೆಬ್ರವರಿ 2022 (07:08 IST)
ಬಳ್ಳಾರಿ : ಒಂದು ಕಾಲದಲ್ಲಿ ರಾಜ್ಯದಲ್ಲಿ ಯಾವ ಸರ್ಕಾರ ಆಡಳಿತ ಮಾಡ್ಬೇಕು ಅನ್ನೋದು ಬಳ್ಳಾರಿಯಲ್ಲಿ ಡಿಸೈಡ್ ಆಗ್ತಿತ್ತು.
 
ಇಲ್ಲಿನ ಘಟಾನುಘಟಿ ನಾಯಕರು ಜೈಲುಪಾಲಾದ ಬಳಿಕ ಬಳ್ಳಾರಿ ರಾಜಕೀಯ ನೆಲೆ ಕಳೆದುಕೊಂಡಿತ್ತು. ಆದ್ರೀಗ ರೆಡ್ಡಿ ಕಮ್ಬ್ಯಾಕ್ ಮಾಡಿದ್ದು, ಬಳ್ಳಾರಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ವಿಧಾನಸಭೆ ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗ್ಲೇ ಬಳ್ಳಾರಿಯಲ್ಲಿ ಸ್ಪರ್ಧೆ ಮಾಡಲು ರಾಮುಲು ಸರ್ಕಸ್ ಮಾಡ್ತಿದ್ದಾರೆ. ಜನಾರ್ದನ ರೆಡ್ಡಿ ಕೂಡ ಕಮ್ಬ್ಯಾಕ್ ಮಾಡ್ತಿರೋದು ಬಿಜೆಪಿ ಬಲ ಹೆಚ್ಚಿಸಿದೆ.

ಒಂದು ವೇಳೆ ರೆಡ್ಡಿ ರಾಜಕೀಯದಿಂದ ದೂರವುಳಿದ್ರೆ ಶ್ರೀರಾಮುಲು ಏಕಾಂಗಿ ಹೋರಾಟ ಮಾಡಲೇಬೇಕಾದ ಪರಿಸ್ಥಿತಿ ಎದುರಾಗಲಿದೆ. ರೆಡ್ಡಿ ಬಳಗವನ್ನು ಕಟ್ಟಿ ಹಾಕಲು ಬಳ್ಳಾರಿ ಜಿಲ್ಲೆಯಲ್ಲಿ ಮತ್ತೊಂದು ರೆಡ್ಡಿ ಬಳಗ ರೆಡಿಯಾಗಿದೆ. 

ಒಟ್ಟಿನಲ್ಲಿ ರೆಡ್ಡಿ ರಾಜಕೀಯ ಮರುಪ್ರವೇಶದ ಮೇಲೆ ಬಳ್ಳಾರಿ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ. ಒಂದು ವೇಳೆ ರೆಡ್ಡಿ ರಾಜಕೀಯ ಪ್ರವೇಶಕ್ಕೆ ಹೈಕಮಾಂಡ್ ಬ್ರೇಕ್ ಹಾಕಿದ್ರೆ, ಶ್ರೀರಾಮುಲು ಏಕಾಂಗಿ ಹೋರಾಟ ಮಾಡಲೇಬೇಕಾದ ಅನಿವಾರ್ಯತೆ ಎದುರಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಂಜನೇಯಸ್ವಾಮಿಯೇ ಬಂದನೋ... ಹನುಮಂತನ ವಿಗ್ರಹದ ಮುಂದೆ ಕೂತ ಕೋತಿ ಮಾಡಿದ್ದೇನು: ಅಚ್ಚರಿಯ Video

ನಾವು ಒಗ್ಗಟ್ಟಾಗಿ ನಿಂತಿದ್ದೇವೆ, ಮುಂದೆಯೂ ಒಗ್ಗಟ್ಟಾಗಿಯೇ ನಿಲ್ಲುತ್ತೇವೆ

ಜೂನ್ 1 ರಿಂದ ಬೆಂಗಳೂರು- ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ

ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಪ್ರಕ್ರಿಯೆ ನಡೆದ ಪ್ರತಿಕ್ಷಣದ ವಿವರ, ಸುರ್ಜೇವಾಲ ಮಾತು Video

ಶಾಸಕಾಂಗ ಸಭೆಯಲ್ಲಿ ನಾಯಕನಾಗಿ ಆಯ್ಕೆಯಾದ ಬೆನ್ನಲ್ಲೇ ರಾಜ್ಯಪಾಲರನ್ನು ಭೇಟಿಯಾದ ಡಿಕೆ ಶಿವಕುಮಾರ್, ಕಾರಣ ಏನ್ ಗೊತ್ತಾ

ಮುಂದಿನ ಸುದ್ದಿ
Show comments