Webdunia - Bharat's app for daily news and videos

Install App

ರಾಜಕೀಯ ಪ್ರವೇಶಕ್ಕೆ ರೆಡ್ಡಿ ರಣತಂತ್ರ?

Webdunia
ಗುರುವಾರ, 3 ಫೆಬ್ರವರಿ 2022 (09:03 IST)
ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಮತ್ತೆ ಬಳ್ಳಾರಿ ರಾಜಕೀಯ ಸಂಚಲನ ಮೂಡಿಸಿದೆ.

ಬಿಜೆಪಿಗೆ ಪುನರ್ ಪ್ರವೇಶ ಮಾಡಲು ಜನಾರ್ದನ ರೆಡ್ಡಿ ರಣತಂತ್ರ ಮಾಡುತ್ತಿದ್ದಾರೆ.

ಬಳ್ಳಾರಿಯಲ್ಲಿ ರಹಸ್ಯ ಸಭೆ ಮಾಡಿರುವ ಜನಾರ್ದನ ರೆಡ್ಡಿ ಆಪ್ತ ಸ್ನೇಹಿತ ಶ್ರೀರಾಮುಲು ಮೂಲಕ ಹೈಕಮಾಂಡ್ ಮನವೊಲಿಕೆಗೆ ಯತ್ನ ಮಾಡಿರುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಬಿಜೆಪಿಗೆ ಬರಲು ರೆಡ್ಡಿ ಆಸಕ್ತಿ ತೋರಿದರೂ ಸಕ್ರಿಯ ರಾಜಕೀಯಕ್ಕೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡುವುದು ಅನುಮಾನ ಎನ್ನಲಾಗುತ್ತಿದೆ.

ಜೈಲು ಪಾಲಾಗಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಅವಕಾಶ ಕೊಟ್ಟರೆ ಆದಾಯ ತೆರಿಗೆ ಪ್ರಕರಣದಲ್ಲಿ ಜೈಲಿಗೆ ಹೋಗಿದ್ದ ಡಿಕೆ ಶಿವಕುಮಾರ್ ವಿರುದ್ಧ ರಾಜಕೀಯ ದಾಳಿಗೆ ಕಷ್ಟವಾಗಬಹುದು. ಜನಾರ್ದನ ರೆಡ್ಡಿಗೆ ಈ ಹಿಂದಿನ ವರ್ಚಸ್ಸು ಉಳಿದಿಲ್ಲ.

ಪ್ರಸ್ತುತ ರೆಡ್ಡಿ ಹಿಂದೆ ದೊಡ್ಡ ಪ್ರಮಾಣದ ವೋಟ್ ಬ್ಯಾಂಕ್ ಇಲ್ಲ. ಅಷ್ಟೇ ಅಲ್ಲದೇ ಸದ್ಯ ಜಾಮೀನು ಮೇಲೆ ರೆಡ್ಡಿ ಹೊರಗಿರುವ ಕಾರಣ ಇತರ ನಾಯಕರು ಬೆಂಬಲಿಸುವುದು ಅನುಮಾನ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments