ಬೆಳ್ಳಂದೂರಿನಲ್ಲಿ ತಗ್ಗಿದ ನೀರಿನ ಪ್ರಮಾಣ

Webdunia
ಗುರುವಾರ, 8 ಸೆಪ್ಟಂಬರ್ 2022 (20:44 IST)
ಬೆಂಗಳೂರಿನ ಬೆಳ್ಳಂದೂರಿನಲ್ಲಿ ನೀರಿನ ಪ್ರಮಾಣ ತಗ್ಗಿದೆ.ಇಕೋ ಸ್ಪೇಸ್ ನಲ್ಲಿ ಮಳೆ ನೀರಿನ ಪ್ರಮಾಣ ತಗ್ಗಿದೆ.ಎಂದಿನಂತೆ ವಾಹನ ಸವಾರರು ಸಂಚಾರಿಸುತ್ತಿದ್ದಾರೆ.ಆದರೆ ಗುಂಡಿ ಬಿದ್ದಿರುವ ರಸ್ತೆಯಲ್ಲಿ ಭಯದಲ್ಲೇ  ವಾಹನಸವಾರರು ಸಂಚಾರಿಸುತ್ತಿದ್ದಾರೆ
 
ಸ್ವಲ್ಪ ಪ್ರಮಾಣದಲ್ಲಿ ರಸ್ತೆ ಮೇಲಿರುವ ಮಳೆ ನೀರು ಕಡಿಮೆಯಾಗಿದೆ.ಇಕೋ ಸ್ಪೇಪ್ ಸುತ್ತ ಮುತ್ತ ಮಳೆ ನೀರಿನಿಂದ ಭಾರೀ ಹಾನಿಯಾಗಿದ್ದು,ಅಂಗಡಿ, ಹೋಟೆಲ್, ಪುಟ್ ಪಾತ್ ಹಾಗು ಮನೆಗಳು ಮಳೆ ನೀರಿನಿಂದ ಡ್ಯಾಮೇಜ್ ಆಗಿದೆ.ಮಳೆಯಿಂದ  ರಸ್ತೆಗಳು ಹಾಗೂ ಪುಟ್ ಪಾಥ್ ಕಿತ್ತು ಹೋಗಿದೆ.ವಾಹನಸವಾರರು ಸಂಕಷ್ಟದಲ್ಲಿಯೇ ಕಷ್ಟಪಟ್ಟು ವಾಹನ ಚಾಲಿಸುತ್ತಿದ್ದಾರೆ.
 
ಮತ್ತೆ  ಮಳೆ ಮುನ್ಸೂಚನೆ ಇರುವುದರಿಂದ ಇಕೋಸ್ಪೇಸ್ ಸುತ್ತಲಿನ ಜನರು ಭಯದಲ್ಲೇ ಬದುಕುತ್ತಿದ್ದಾರೆ.ಮಳೆಯಿಂದ ಗುಂಡಿ ಬಿದ್ದಿರುವ ರಸ್ತೆಯಲ್ಲಿ ಓಡಾಡಲು ವಾಹನ ಸವಾರರಿಗೆ ಆತಂಕಪಾಡುತ್ತಿದ್ದಾರೆ.ಇನ್ನೂ ಒಂದ್ ಸೈಡ್ ನಿಂದ ರಸ್ತೆಗೆ ಕೆರೆಯ ನೀರು ಹರಿದುಬರುತ್ತಿದೆ. ಇಕೋಸ್ಪೇಸ್ ರಸ್ತೆಯ ಮೇಲೆ  ಕೆರೆಯ ಮೀನು ಬಂದಿದೆ.ಮೀನು ಹಿಡಿಯಲು  ಸ್ಥಳೀಯರು ಮುಗ್ಗಿಬಿದ್ದಿದ್ದಾರೆ.ಸುಮಾರು ಹತ್ತಕ್ಕೂ ಹೆಚ್ಚು ಮೀನುಗಳನ್ನ  ಸ್ಥಳೀಯರು ಹಿಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮನ್ರೇಗಾ ಬಗ್ಗೆ ರಾಜ್ಯಪಾಲರ ಮೂಲಕ ಸುಳ್ಳು ಹೇಳಿಸಲು ಕಾಂಗ್ರೆಸ್ ಸರ್ಕಾರ ಹೊರಟಿತ್ತು: ಶಿವರಾಜ್ ಸಿಂಗ್ ಚೌಹಾಣ್

ಕಾಂಗ್ರೆಸ್ ನಿಂದ ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ವಿಜಯೇಂದ್ರ

ಬೆಳ್ತಂಗಡಿ ಸುಮಂತ್ ಕೇಸ್ ಎಲ್ಲಿಯವರೆಗೆ ಬಂತು, ಆರೋಪಿಗಳು ಸಿಕ್ಕಿಬಿದ್ದರಾ

ಗೂಂಡಾಗಿರಿ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಗವರ್ನರ್ ವಿರುದ್ಧ ಹೋರಾಟದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments