Webdunia - Bharat's app for daily news and videos

Install App

ರೀಲ್ಸ್ ಹುಚ್ಚು ತಂದ ಆಪತ್ತು...

Webdunia
ಸೋಮವಾರ, 5 ಸೆಪ್ಟಂಬರ್ 2022 (15:21 IST)
ರೀಲ್ಸ್ ಹುಚ್ಚು ತಂದ ಆಪತ್ತು...
 
11 ನೇ ತರಗತಿಯ ವಿದ್ಯಾರ್ಥಿಯಾದ ಈತ ಟ್ರ್ಯಾಕ್ ಉದ್ದಕ್ಕೂ ನಡೆದುಕೊಂಡು ಹೋಗಿ ಚಲಿಸುತ್ತಿರುವ ರೈಲನ್ನು ತನ್ನ ಹಿನ್ನೆಲೆಯಾಗಿ ಬಳಸಲು ಪ್ರಯತ್ನಿಸುತ್ತಿದ್ದ. ಆದರೆ ವೇಗವಾಗಿ ಬೀಸಿದ ಗಾಳಿಯಿಂದಾಗಿ ಆತ ಮಾಡುತ್ತಿರುವ ಸ್ಟಂಟ್ ಆತನಿಗೇ ಮುಳುವಾಯಿತು. ವಾರಂಗಲ್ ಜಿಲ್ಲೆಯ ಸ್ಥಳೀಯ ಕಾಲೇಜಿನಲ್ಲಿ ಓದುತ್ತಿರುವ ಅಕ್ಷಯ್ ಎಂಬ ವಿದ್ಯಾರ್ಥಿಗೆ ಗಂಭೀರ ಗಾಯಗಳಾಗಿವೆ. ಹಳಿಯಲ್ಲಿದ್ದ ಅಕ್ಷಯ್‌ನನ್ನು ಗಮನಿಸಿದ ರೈಲ್ವೇ ಸಿಬ್ಬಂದಿ ಆಂಬ್ಯುಲೆನ್ಸ್ ಸೇವೆಗೆ ಕರೆ ಮಾಡಿ ಆತನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
 
ದುರದೃಷ್ಟವಶಾತ್ ರೈಲ್ವೆ ಹಳಿಗಳಂತಹ ಅಪಾಯಕಾರಿ ಪ್ರದೇಶಗಳಲ್ಲಿ ರೀಲ್‌ಗಳನ್ನು ಮಾಡಲು ಮತ್ತು ಸೆಲ್ಫಿ ತೆಗೆದುಕೊಳ್ಳಲು ಪ್ರಯತ್ನಿಸುತ್ತಿರುವ ಯುವಕರು ಮತ್ತು ಯುವತಿಯರನ್ನು ಒಳಗೊಂಡ ಅಪಘಾತಗಳು ದೇಶದಲ್ಲಿ ತುಂಬಾ ಸಾಮಾನ್ಯವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

Rajasthan: ಹುಲಿ ದಾಳಿಗೆ ಮೂರನೇ ಬಲಿ, ದೇವಾಲಯದ ಉಸ್ತುವಾರಿ ಸಾವು

ಆತುರ, ಕ್ರೆಡಿಟ್ ವಾರ್ ಗೆ 11 ಅಮಾಯಕರ ಬಲಿಯಾದ್ರು: ಸಿ.ಟಿ.ರವಿ

Tiger Attack: ಕೇರಳದಂತೆ ಚಾಮರಾಜನಗರದಲ್ಲೂ ನಡೆಯಿತು ದುರ್ಘಟನೆ

Rajastan: ಜೈಪುರದಿಂದ ಪ್ರವಾಸಕ್ಕೆ ಬಂದಿದ್ದ ಎಂಟು ಯುವಕರು ಬನಾಸ್‌ ನದಿಯಲ್ಲಿ ಮುಳುಗಿ ದಾರುಣ ಸಾವು

ಮುಂದಿನ ಸುದ್ದಿ
Show comments