ಧರಣಿ ಹಿಂಪಡೆದ ಕಬ್ಬು ಬೆಳೆಗಾರರು: ಸಚಿವ ಡಿ.ಕೆ.ಶಿವಕುಮಾರ ಹೇಳಿದ್ದೇನು ಗೊತ್ತಾ?

Webdunia
ಶುಕ್ರವಾರ, 23 ನವೆಂಬರ್ 2018 (16:34 IST)
ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದ ರೈತರ ಧರಣಿ ಹಿಂಪಡೆದಿದ್ದಾರೆ. ಸಚಿವ ಡಿ.ಕೆ.ಶಿವಕುಮಾರ ಪ್ರತಿಭಟನೆ ನಿರತರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಬ್ಬಿನ ಬಾಕಿ ಸೇರಿದಂತೆ, ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ  ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಮನವೊಲಿಸಿ ಧರಣಿ ಹಿಂಪಡೆಯುವಲ್ಲಿ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಯಶಸ್ವಿಯಾಗಿದ್ದಾರೆ.

 ಹಲವು ರೈತ ನಾಯಕರಿಗೆ ಎಳನೀರು ಕುಡಿಸಿ, ಧರಣಿಗೆ ತೆರೆ ಎಳೆದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಡಿ.ಕೆ. ಶಿವಕುಮಾರ್, ರೈತರ ಸಮಸ್ಯೆ ಬಗೆಹರಿಸುವುದು ಸರ್ಕಾರದ ಹೊಣೆ. ಆದಷ್ಟು ಬೇಗ ಸಮಸ್ಯೆಗಳನ್ನು ಈಡೇರಿಸಲಾಗುವುದು. ಶೀಘ್ರವೇ ಸಂಬಂಧ ನ್ಯಾಯ ದೊರಕಿಸಿಕೊಡಲಾಗುವುದು. ಹೀಗಾಗಿ ಪ್ರತಿಭಟನೆಯನ್ನು ಹಿಂಪಡೆಯಿರಿ ಎಂದು ಮನವಿ ಮಾಡಿದರು.

ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ರೈತ ಮುಖಂಡರು ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ನಡೆಸಿದ ಸಭೆಯಲ್ಲಿ ಶೀಘ್ರವೇ ಬರಬೇಕಾಗಿರುವ ಬಾಕಿ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ. ನಾನೂ ಕೂಡ ನಿಟ್ಟಿನಲ್ಲಿ ಪ್ರಯತ್ನ ನಡೆಸುತ್ತೇನೆ. ಧರಣಿಯನ್ನು ಹಿಂಪಡೆಯಿರಿ ಎಂದು ಮಾಡಿದ ಮನವಿಗೆ ರೈತರಿಂದ ಸ್ಪಂದನೆ ದೊರೆಯಿತು.
 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿಯಲ್ಲಿ ಮುಳುಗುತ್ತಿರುವವರಿಗೆ ನನ್ನ ಹೆಸರೇ ಆಸರೆ: ಪ್ರಿಯಾಂಕ್ ಖರ್ಗೆ ಟಾಂಗ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಬೆಳ್ಳಿ ಬೆಲೆ ದಾಖಲೆಯ ಏರಿಕೆ, ಚಿನ್ನಕ್ಕೆ ಇಷ್ಟಾಗಿದೆ

ಅಬಕಾರಿ ಇಲಾಖೆಯಲ್ಲಿ 2,500 ಕೋಟಿ ಹಗರಣ, ಮಂಥ್ಲಿ ಮನಿ ವಸೂಲಿ: ಆರ್ ಅಶೋಕ್ ಆರೋಪಗಳ ಸುರಿಮಳೆ

ಅಧಿಕಾರ ಹಂಚಿಕೆ: ಕೊನೆಗೂ ಗುಡ್ ನ್ಯೂಸ್ ಕೊಡೋದು ಯಾವಾಗ ಎಂದು ಹೇಳೇಬಿಟ್ರು ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments