ದಿಢೀರ್ ಪ್ರತಿಭಟನೆ ನಡೆಸಿದ ನಿರಾಶ್ರಿತರು: ಕಾರಣ ಗೊತ್ತಾ?

Webdunia
ಗುರುವಾರ, 30 ಆಗಸ್ಟ್ 2018 (14:39 IST)
ಆ ಜನರು ಮಹಾಮಳೆಗೆ ತತ್ತರಿಸಿ ಹೋಗಿದ್ದಾರೆ. ತೀವ್ರ ಸಂಕಷ್ಟದಲ್ಲಿರುವ ಸಂತ್ರಸ್ತರು ದಿಢೀರ್ ಪ್ರತಿಭಟನೆ ನಡೆಸಿದ್ದಾರೆ.

ನಿರಾಶ್ರಿತರ ಕೇಂದ್ರದಲ್ಲಿ ಮೂಲಭೂತ ಸೌಕರ್ಯಗಳು‌ ಇಲ್ಲ ಎಂದು ಅರೋಪಿಸಿ‌‌ ದಿಢೀರ್ ಅಗಿ ಪ್ರತಿಭಟನೆ ನಡೆಸಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ‌ತಾಲ್ಲೂಕಿನ‌ ಕುಶಾಲನಗರದ  ವಾಲ್ಮೀಕಿ ಭವನದಲ್ಲಿ ಈ ಘಟನೆ ನಡೆದಿದೆ.

ಮದ್ಯಾಹ್ನ ಊಟ ಕೊಡಬೇಕಾದ ಕೇಂದ್ರದಲ್ಲಿ ಸಂಜೆ ನಾಲ್ಕು ಘಂಟೆ ವೇಳೆಗೆ ಊಟ ನೀಡಿದ್ದಾರೆ. ಆದರೆ ಊಟಕ್ಕೆ ಅರ್ಧ ಬೆಂದಿರುವ ಅನ್ನ ನೀಡಿದ್ದಾರೆ ಎಂದು ನಿರಾಶ್ರಿತರು ಅಕ್ರೋಶ ವ್ಯಕ್ತ ಪಡಿಸಿದ್ದಾರೆ. ಅಲ್ಲದೇ ಮುನ್ನೂರು ಜನಕ್ಕೆ ಕೇವಲ ಮೂರು ಶೌಚಾಲಯಗಳು ಇವೆ. ವಿದ್ಯುತ್ ವ್ಯವಸ್ಥೆ ಇಲ್ಲದೆ ಕತ್ತಲೆಯಲ್ಲೆ ಕಾಲ ಕಾಳಿಯುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದ್ದಾರೆ. ಇಷ್ಟು ದಿನ ಮಡಿಕೇರಿ ಸೇವಾ ಭಾರತೀಯವರು ತಮ್ಮ ಮಕ್ಕಳಂತೆ ನೋಡಿಕೋಳುತ್ತಿದ್ದರು. ಆದರೆ ಇಲ್ಲಿ ಅಧಿಕಾರಿಗಳು ತಮ್ಮನೆ ಬಿಕ್ಷುಕರಂತೆ ನೋಡುತ್ತಿದ್ದಾರೆ. ಅವ್ಯವಸ್ಥೆಯನ್ನು ಪ್ರಶ್ನೆ ಮಾಡಿದರೆ ಪೋಲಿಸರನ್ನು ಕರೆಸಿ ಧಮ್ಕಿ ಹಾಕುತ್ತಾರೆ ಎಂದು. ಇದೇ ರೀತಿ ಮುಂದುವರೆದರೆ ಪ್ರತಿಭಟನೆ ಮತ್ತೆ ನಡೆಸುವುದಾಗಿ ನಿರಾಶ್ರಿತರು ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲ್ಲವೂ ಅಂದುಕೊಂಡಂತೆ ನಡೆದರೆ ಈ ದಿನವೇ ಸಿದ್ದರಾಮಯ್ಯರಿಂದ ರಾಜ್ಯ ಬಜೆಟ್

ಮುಂಬೈ, ಮಹಾರಾಷ್ಟ್ರದ ನಗರವಲ್ಲ: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ವಿರೋಧ

ಗುಜರಾತ್‌ನ ಸೋಮನಾಥ ದೇವಸ್ಥಾನಕ್ಕೆ ನರೇಂದ್ರ ಮೋದಿ ಭೇಟಿ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಕಾಂಗ್ರೆಸ್ ಯುವ ನಾಯಕ ರಾಹುಲ್‌ಗೆ ಬಿಗ್‌ಶಾಕ್‌

Karnataka Weather: ಸಿಲಿಕಾನ್ ಸಿಟಿಯಲ್ಲಿ ಇಂದಿನ ಹವಾಮಾನ ಇಲ್ಲಿದೆ

ಮುಂದಿನ ಸುದ್ದಿ
Show comments