Webdunia - Bharat's app for daily news and videos

Install App

ರಾಜ್ಯ ಸರ್ಕಾರಕ್ಕೆ ಅಕ್ಕಿ FCI ಕೊಡಲು ನಕಾರ - ಸಿಎಂ ಅಧಿಕಾರಿಗಳ ಜೊತೆ ಸಭೆ

Webdunia
ಗುರುವಾರ, 15 ಜೂನ್ 2023 (13:27 IST)
ರಾಜ್ಯ ಸರ್ಕಾರಕ್ಕೆ ಅಕ್ಕಿ FCI  ಕೊಡಲು ನಕಾರ ಹಿನ್ನೆಲೆ ಅಧಿಕಾರಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡರಸಿದ್ದಾರೆ.ಸಚಿವ ಸಂಪುಟ ಪ್ರಾರಂಭಕ್ಕೂ ಮುನ್ನ ವಿಧಾನ ಸೌಧದಲ್ಲಿ ಸಿಎಂ ಸಭೆ ನಡೆಸಿದ್ದು,ಸಭೆಯಲ್ಲಿ ಸಚಿವ ಕೆ.ಎವ್.ಮುನಿಯಪ್ಪ ಭಾಗಿಯಗಿದ್ದಾರೆ.ಕಾಂಗ್ರೆಸ್ ಸರ್ಕಾರಕ್ಕೆ ಅಕ್ಕಿ ಕೊಡಲು ಹಿಂದೇಟು ಹಾಕಿರುವ FCI (Food Corporation of India),ಛತ್ತೀಸ್ಗಢ ಹಾಗೂ ತೆಲಂಗಾಣ ರಾಜ್ಯದಿಂದ ಅಕ್ಕಿ ತರಿಸುವ ವಿಚಾರವಾಗಿ ಅಧಿಕಾರಗಳ ಜೊತೆ ಸಿಎಂ ಸಭೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Rain: ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳಿಗೆ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ

Viral video: ಬೆಂಗಳೂರು ಡಿಆರ್ ಡಿಒ ಆಫೀಸರ್ ಮೇಲೆ ಕನ್ನಡಿಗನಿಂದ ಹಲ್ಲೆ ಕೇಸ್ ಗೆ ಟ್ವಿಸ್ಟ್: ಅಸಲಿಗೆ ನಡೆದದ್ದೇ ಬೇರೆಯೇ

DGP Om Prakash murder: ನಿವೃತ್ತ ಡಿಜಿಪಿ ಓಂ ಪ್ರಕಾಶ್ ಪತ್ನಿಗಿತ್ತು ಈ ಮಾನಸಿಕ ಕಾಯಿಲೆ

ಅಲಿಬಾಬ ಮತ್ತು 40 ಕಳ್ಳರ ಕಥೆಯ ತದ್ರೂಪವೇ ಸಿದ್ದರಾಮಯ್ಯರ ತಂಡ: ಡಿ.ವಿ. ಸದಾನಂದಗೌಡ

ಕಾಂಗ್ರೆಸ್ ಸರಕಾರವು ಜನರ ಪಾಲಿಗೆ ಬದುಕಿದ್ದೂ ಸತ್ತಂತಿದೆ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments