Webdunia - Bharat's app for daily news and videos

Install App

ಸ್ಟಾರ್ಟ್ಅಪ್ ಕೇಂದ್ರ ವಿಸ್ತರಣೆಗೆ ಹುಬ್ಬಳ್ಳಿ, ಕಲಬುರ್ಗಿಯಲ್ಲಿ ಪ್ರಾದೇಶಿಕ ಕಚೇರಿ

Webdunia
ಸೋಮವಾರ, 27 ಸೆಪ್ಟಂಬರ್ 2021 (12:30 IST)
ಹುಬ್ಬಳ್ಳಿ : 'ಸ್ಟಾರ್ಟ್'ಅಪ್ ಕೇಂದ್ರಗಳು ಬೆಂಗಳೂರು ಕೇಂದ್ರೀಕೃತವಾಗಿದ್ದು, ಹುಬ್ಬಳ್ಳಿ ಮತ್ತು ಕಲಬುರ್ಗಿಯಲ್ಲಿ ಪ್ರಾದೇಶಿಕ ಕಚೇರಿ ತೆರೆದು ಅವುಗಳನ್ನು ವಿಸ್ತರಿಸಲು ಸರ್ಕಾರದಿಂದ ಕ್ರಮ ಕೈಗೊಳ್ಳಲಾಗುವುದು' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದ ಬಿವಿಬಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕಾಲೇಜಿನ 75ನೇ ವರ್ಷಾಚರಣೆ ಮತ್ತು ಕೆಎಲ್ಇ ಟೆಕ್ ಪಾರ್ಕ್ ಉದ್ಘಾಟಿಸಿ ಅವರು ಮಾತನಾಡಿದರು.
'ರಾಜ್ಯದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರಗಳು ಹೆಚ್ಚಾಗಿ ಬೆಂಗಳೂರಿನಲ್ಲಿಯೇ ಇವೆ. ಇದರಿಂದಾಗಿ ಬೆಂಗಳೂರು ಐಟಿ, ಬಿಟಿ ಕ್ಷೇತ್ರದಲ್ಲಿ ಸಾಕಷ್ಟು ಬೆಳೆಯುತ್ತಿದೆ. ರಾಜ್ಯದ ಇತರ ನಗರಗಳಲ್ಲಿಯೂ ಈ ಕೇಂದ್ರಗಳು ಜಾಸ್ತಿಯಾದರೆ, ಕೃಷಿ, ಕೈಗಾರಿಕೆ, ಆಹಾರ ಕ್ಷೇತ್ರಗಳಲ್ಲಿ ಮತ್ತಷ್ಟು ಅಭಿವೃದ್ಧಿ ಸಾಧಿಸಲು ಸಾಧ್ಯ. ಈ ಹಿನ್ನೆಲೆಯಲ್ಲಿ ಕಾರ್ಯಪಡೆಯೊಂದನ್ನು ರಚಿಸಿ, ಅದಕ್ಕೆ ಬಿವಿವಿ ಎಂಜಿನಿಯರಿಂಗ್ ಕಾಲೇಜಿನ ಕುಲಪತಿ ಅಶೋಕ ಶೆಟ್ಟರ್ ಅವರನ್ನು ಮುಖ್ಯಸ್ಥರನ್ನಾಗಿ ಮಾಡಲಾಗುವುದು' ಎಂದರು.
ಸಚಿವ ಮುರುಗೇಶ ನಿರಾಣಿ, ಶಂಕರಪಾಟೀಲ ಮುನೇನಕೊಪ್ಪ, ಕೆಎಲ್ಇ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ, ಕುಲಪತಿ ಅಶೋಕ ಶೆಟ್ಟರ್ ಇದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರೀ ಅಧಿಕಾರಿಗಳೊಂದಿಗೆ ಸಭೆ ನಡೆಸಲು ರಣದೀಪ್ ಸುರ್ಜೇವಾಲಗೆ ಅಧಿಕಾರ ಕೊಟ್ಟಿದ್ಯಾರು: ಜೆಡಿಎಸ್

ಇಂದಿರಾ ಗಾಂಧಿ ದಾಖಲೆ ಮುರಿದ ಮೋದಿ ಹಾಡಿ ಹೊಗಳಿದ ವಿಜಯೇಂದ್ರ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸದ್ಗುರು ಪ್ರಕಾರ ಎಲ್ಲಕ್ಕಿಂತ ಶಕ್ತಿಶಾಲೀ ಕಾಳು ಇದೇ

ಮುಂದಿನ ಸುದ್ದಿ
Show comments