Webdunia - Bharat's app for daily news and videos

Install App

ಪ್ರಾದೇಶಿಕ ಪಕ್ಷಕ್ಕೆ ಮಹತ್ವವಿದೆ - ಕೃಷ್ಣ ಬೈರೇಗೌಡ

Webdunia
ಬುಧವಾರ, 30 ಮಾರ್ಚ್ 2022 (16:59 IST)
ರಾಷ್ಟ್ರೀಯ ಪಕ್ಷ ಎಷ್ಟೇ ಇರಬಹುದು, ಎಷ್ಟೇ ಹೋಗಬಹುದು. ಪ್ರಾದೇಶಿಕ ಪಕ್ಷವನ್ನ ಮುಗಿಸೋ ಕೆಲಸ ಮಾಡಬಾರದು ಎಂದು ಶಾಸಕ ಕೃಷ್ಣ ಭೈರೇಗೌಡ ಹೇಳಿದ್ದಾರೆ. ಈ ಸಂಬಂಧ ವಿಧಾನಸಭೆಯಲ್ಲಿ ಮಾತನಾಡಿದ ಅವರು, ತಮಿಳುನಾಡಿನಲ್ಲಿ ಎಲ್ಲವೂ ಪ್ರಾದೇಶಿಕ ಪಕ್ಷಗಳೇ ಇವೆ.
ರಾಷ್ಟ್ರೀಯ ಪಕ್ಷ ಹೋದ್ರೂ, ಸ್ಥಳೀಯರ ಸಮಸ್ಯೆ ಆಲಿಸಲು ಪ್ರಾದೇಶಿಕ ಪಕ್ಷ ಇರಬೇಕು. ಪ್ರಾದೇಶಿಕ ಪಕ್ಷಕ್ಕೆ ನನ್ನ ಬೆಂಬಲ ಇದ್ದೇ ಇದೆ. ಮಮತಾ ಬ್ಯಾನರ್ಜಿ ನಮ್ಮನ್ನ ಬೈಕೊಂಡು ಓಡಾಡ್ತಿದ್ರೂ. ಪ್ರಾದೇಶಿಕ ಪಕ್ಷ ಇಂದು ದೇಶಕ್ಕೆ ಅತ್ಯವಶ್ಯಕವಾಗಿದೆ. ಆಮ್ ಆದ್ಮಿ ಪಕ್ಷವೂ ಇರಬೇಕು ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments