Webdunia - Bharat's app for daily news and videos

Install App

ಗೃಹಜ್ಯೋತಿ ಯೋಜನೆಯ ನೋಂದಾಣಿಗೆ 18 ರಂದ ಚಾಲನೆ

Webdunia
ಬುಧವಾರ, 14 ಜೂನ್ 2023 (21:40 IST)
ಕರ್ನಾಟಕ ಸರ್ಕಾರದ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ನೋಂದಣಿಗೆ 18 ರಿಂದ ಚಾಲನೆ ನೀಡಲಾಗುತ್ತೆ.ಫಲಾನುಭವಿಗಳು ಸೇವಾ ಸಿಂಧು ರ್ಫೋಟಲ್‌ನಲ್ಲಿ ನೋಂದಣಿ ಮಾಡಿಕೊಳ್ಳಬೇಕು.https://sevasindhugs.karnataka.gov.in ಲಿಂಕ್ ಬಳಸಿ ನೋಂದಣಿ ಮಾಡಿಕೊಳ್ಳಬೇಕು.ಮೊಬೈಲ್ ಫೋನ್, ಕಂಪ್ಯೂಟರ್ಸ್, ಲ್ಯಾಪ್ ಟ್ಯಾಪ್ ಬಳಸಿ ನೋಂದಣಿ ಮಾಡಬಹುದು.ಫಲಾನುಭವಿಗಳು ಆಧಾರ್ ಕಾರ್ಡ್, ಗ್ರಾಹಕರ ಐಡಿಗಳ ಮಾಹಿತಿಗಳನ್ನು ನೋಂದಣಿ ಮಾಡಬೇಕು.ಬೆಂಗಳೂರು ಒನ್, ಗ್ರಾಮ ಒನ್ ಮತ್ತು ಕರ್ನಾಟಕ ಒನ್‌ ಕೇಂದ್ರ, ಯಾವುದೇ ವಿದ್ಯುತ್ ಕಛೇರಿಯಲ್ಲಿ ನೋಂದಣಿ ಮಾಡಬಹುದು.ಹೆಚ್ಚಿನ ಮಾಹಿತಿಗೆ ವಿದ್ಯುಚ್ಛಕ್ತಿ ಕಛೇರಿ ಅಥವಾ 24x7 ಸಹಾಯವಾಣಿ-1912ಗೆ ಕರೆ ಮಾಡಬಹುದು.ಈ ಯೋಜನೆಯು 2023ರ ಆಗಸ್ಟ್ 1 ರಿಂದ ಜಾರಿಗೆ ಬರಲಿ .ಅರ್ಹತೆಯ ಮಿತಿಯಲ್ಲಿದ್ದ ಫಲಾನುಭವಿಗಳು ಆಗಸ್ಟ್ 1 ರಿಂದ ಶೂನ್ಯ ಬಿಲ್ ಪಡೆಯಲಿದ್ದಾರೆ
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಪೊಲೀಸರು ಸೆಲೆಬ್ರೇಷನ್ ಬೇಡ ಎಂದಿದ್ರೂ ಹಠ ಹಿಡಿದವರು ಇವರೇ

Chinnaswamy stampede: ಅಣ್ಣಾವ್ರು ತೀರಿಕೊಂಡಾಗಲೂ ಹೀಗೇ ಆಗಿತ್ತು

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

ಮುಂದಿನ ಸುದ್ದಿ
Show comments