Select Your Language

Notifications

webdunia
webdunia
webdunia
webdunia

ಮಹಿಳೆಯರನ್ನು ಅವಮಾನಿಸಿದ ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಿ ಎಂದ ಸಚಿವ

ಮಹಿಳೆಯರನ್ನು ಅವಮಾನಿಸಿದ ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಿ ಎಂದ ಸಚಿವ
ಬೆಳಗಾವಿ , ಸೋಮವಾರ, 12 ಏಪ್ರಿಲ್ 2021 (11:31 IST)
ಬೆಳಗಾವಿ : ಬಿಜೆಪಿ ನಾಯಕರು ಹಾಗೂ ಸರ್ಕಾರದ ಮೇಲೆ ಆಗಾಗ ಆರೋಪ, ವ್ಯಂಗ್ಯಗಳನ್ನು ಮಾಡುತ್ತಿರುವ ಸಿದ್ದರಾಮಯ್ಯ ವಿರುದ್ಧ ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೀರಶೈವ ಲಿಂಗಾಯುತ ಸಮಾಜ ಒಡೆದಿದ್ದು ಸಿದ್ದರಾಮಯ್ಯ ಅವರಿಂದ , ಅವರು  ಗೋಹತ್ಯೆ ಮಾಡುತ್ತಿದ್ದವರಿಗೆ ಬೆಂಬಲ ಕೊಟ್ಟರು.ಹಿಂದೂ –ಮುಸ್ಲಿಂರನ್ನು ದೂರ ಮಾಡಿದ್ರು ಎಂದು ಆರೋಪಿಸಿದ್ದಾರೆ.

ಅಷ್ಟೇ ಅಲ್ಲದೇ ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡ್ತಾರೆ. ಮಹಿಳೆಯರನ್ನು ಅವಮಾನಿಸಿದ್ದಾರೆ. ಅಂತಹ  ಪಕ್ಷವನ್ನು ತಿರಸ್ಕರಿಸಿ ಎಂದು ಕಾಂಗ್ರೆಸ್ ವಿರುದ್ಧ ಈಶ್ವರಪ್ಪ ಪ್ರತಿಭಟಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಲಾಕ್ ಡೌನ್ ಮಾಡುವ ಬಗ್ಗೆ ಸಿಎಂ ಹೇಳಿದ್ದೇನು?