Webdunia - Bharat's app for daily news and videos

Install App

ಪ್ರೇಮಿಗಳನ್ನು ಅಟ್ಟಾಡಿಸಿ ಕೊಂದ ಸಂಬಂಧಿಕರು

Webdunia
ಬುಧವಾರ, 6 ನವೆಂಬರ್ 2019 (19:20 IST)
ಅವರು ಪರಸ್ಪರ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು. ಆ ಜೋಡಿಯ ಪ್ರೀತಿಯ ಮೇಲೆ ಯಾರ ಕಣ್ಣು ಬಿದ್ದಿತೋ? ಭೀಕರವಾಗಿ ಪ್ರೇಮ ಪಕ್ಷಿಗಳು ಕೊಲೆಯಾಗಿ ಹೋಗಿದ್ದಾರೆ.

ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಲಕ್ಕಲಕಟ್ಟಿ ಗ್ರಾಮದಲ್ಲಿ ಮರ್ಯಾದಾ ಹತ್ಯೆ ನಡೆದಿದೆ.

ರಮೇಶ್ ಮಾದರ (28) ಹಾಗೂ ಗಂಗಮ್ಮ (22) ಎಂಬುರನ್ನು ಗಂಗಮ್ಮಳ ಸಂಬಂಧಿಕರು ಕೊಲೆ ಮಾಡಿದ್ದಾರೆ.

ಇವರಿಬ್ಬರ ಅಂತರ್ಜಾತಿ ವಿವಾಹಕ್ಕೆ ಪೋಷಕರು ಸಮ್ಮತಿ ನೀಡಿರಲಿಲ್ಲ. ಆದರೂ ಪ್ರೀತಿ ಮಾಡಿದ ಜೋಡಿ ಮದುವೆಯಾಗಿದ್ದರು. ಹೀಗಾಗಿ ರೊಚ್ಚಿಗೆದ್ದ ಗಂಗಮ್ಮಳ ಸಂಬಂಧಿಕರು ಇಬ್ಬರನ್ನೂ ಕೊಲೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments