ಪ್ರೇಮಿಗಳನ್ನು ಅಟ್ಟಾಡಿಸಿ ಕೊಂದ ಸಂಬಂಧಿಕರು

Webdunia
ಬುಧವಾರ, 6 ನವೆಂಬರ್ 2019 (19:20 IST)
ಅವರು ಪರಸ್ಪರ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು. ಆ ಜೋಡಿಯ ಪ್ರೀತಿಯ ಮೇಲೆ ಯಾರ ಕಣ್ಣು ಬಿದ್ದಿತೋ? ಭೀಕರವಾಗಿ ಪ್ರೇಮ ಪಕ್ಷಿಗಳು ಕೊಲೆಯಾಗಿ ಹೋಗಿದ್ದಾರೆ.

ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಲಕ್ಕಲಕಟ್ಟಿ ಗ್ರಾಮದಲ್ಲಿ ಮರ್ಯಾದಾ ಹತ್ಯೆ ನಡೆದಿದೆ.

ರಮೇಶ್ ಮಾದರ (28) ಹಾಗೂ ಗಂಗಮ್ಮ (22) ಎಂಬುರನ್ನು ಗಂಗಮ್ಮಳ ಸಂಬಂಧಿಕರು ಕೊಲೆ ಮಾಡಿದ್ದಾರೆ.

ಇವರಿಬ್ಬರ ಅಂತರ್ಜಾತಿ ವಿವಾಹಕ್ಕೆ ಪೋಷಕರು ಸಮ್ಮತಿ ನೀಡಿರಲಿಲ್ಲ. ಆದರೂ ಪ್ರೀತಿ ಮಾಡಿದ ಜೋಡಿ ಮದುವೆಯಾಗಿದ್ದರು. ಹೀಗಾಗಿ ರೊಚ್ಚಿಗೆದ್ದ ಗಂಗಮ್ಮಳ ಸಂಬಂಧಿಕರು ಇಬ್ಬರನ್ನೂ ಕೊಲೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೀಟ್ ಪ್ರತಿಭಟನೆಯ ನೇತೃತ್ವ ವಹಿಸಿರುವ ಅಭಿಜಿತ್ ದಿಪ್ಕೆ ಪರಿಸ್ಥಿತಿ ಏನಾಗಿದೆ ಗೊತ್ತಾ Video

ಎಷ್ಟೂಂತ ಸಹಿಸೋದು.. ತನಗೆ ಒಂದೇ ಸಮನೆ ಹೊಡೆಯುತ್ತಿದ್ದ ಮಹಿಳೆ ಮೇಲೆ ಈ ವ್ಯಕ್ತಿ ಏನು ಮಾಡಿದ್ರು ನೋಡಿ Video

ಬಿಎಂಟಿಸಿ ಬಸ್ ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಸರಿಯಾಗೇ ಗೂಸಾ ಕೊಟ್ಟ ಚಾಲಕ video

Video: ಎಎಪಿ ಆಡಳಿತವಿರುವ ಪಂಜಾಬ್ ನಲ್ಲೂ ಪೇಪರ್ ಲೀಕ್ ಆಗಿದೆ, ಏನಂತೀರಿ ಎಂದಿದ್ದಕ್ಕೆ ಅಭಿಜಿತ್ ದಿಪ್ಕೆ ಪ್ರತಿಕ್ರಿಯೆ ನೋಡಿ ಟ್ರೋಲ್

ಸರಿಯಾಗೇ ಆಯ್ತು.. ಅಪ್ಪನ ಔಷಧಿ ದುಡ್ಡಲ್ಲಿ ಗರ್ಲ್ ಫ್ರೆಂಡ್ ಗೆ ಗಿಫ್ಟ್ ಕೊಟ್ಟ ಯುವಕ: ಆದ್ರೆ ಆಕೆ ಮಾಡಿದ್ದೇನು Video

ಮುಂದಿನ ಸುದ್ದಿ
Show comments