Webdunia - Bharat's app for daily news and videos

Install App

ಮೆಗಾ ಸಿಟಿ ಹಗರಣದ ಎಲ್ಲಾ ದಾಖಲೆಗಳ ಬಿಡುಗಡೆ - ಶಾಸಕ ಎಂ.ಪಿ.ರೇಣುಕಾಚಾರ್ಯ

Webdunia
ಗುರುವಾರ, 14 ಜನವರಿ 2021 (11:41 IST)
ಬೆಂಗಳೂರು : ಮೆಗಾ ಸಿಟಿಯಲ್ಲಿ ದೊಡ್ಡ ಹಗರಣ  ಆಗಿದೆ. ಹಗರಣದ  ಎಲ್ಲ ದಾಖಲೆಗಳು ನನ್ನ ಬಳಿಯಿದೆ. ಸಮಯ  ಬಂದಾಗ ಅವೆಲ್ಲವನ್ನೂ ಬಿಡುಗಡೆ ಮಾಡುತ್ತೇನೆ ಎಂದು ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.

ಬಿಜೆಪಿ ನಾಯಕನನ್ನೂ ಭೇಟಿಯಾಗಿ ಹಗರಣದ ಬಗ್ಗೆ ದೂರು ನೀಡುವೆ. ನನಗೆ ಸಚಿವ ಸ್ಥಾನ ಬೇಕು ಅಂತ ಹೇಳಿಲ್ಲ. 6ಕ್ಕಿಂತ ಹೆಚ್ಚು ಸಲ ಗೆದ್ದವರನ್ನು ಬಿಟ್ಟು ಇವರಿಗ್ಯಾಕೆ ಮಂತ್ರಿಗಿರಿ? ನಾಯಕತ್ವ ಬದಲಾವಣೆಗೆ ಮೊಗಸಾಲೆಯಲ್ಲಿ ಓಡಾಡುತ್ತಿದ್ದರು. ನಾನು ಯಾವುದೇ ನಾಯಕರ ಭೇಟಿಗೆ ಸಮಯ ಕೇಳಿಲ್ಲ. ಸಿಕ್ಕ ನಾಯಕರನ್ನು ಭೇಟಿಯಾಗಿ ಮಾತಾಡಿಕೊಂಡು ಬರುವೆ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುತ್ತೂರು ಬಿಜೆಪಿ ಮುಖಂಡನ ಮಗನಿಂದ ವಂಚನೆಗೊಳಗಾದ ಯುವತಿ ಗಂಡು ಮಗುವಿಗೆ ಜನನ

ಲಿವ್‌ ಇನ್‌ ಸಂಗಾತಿಯನ್ನು ಕೊಂದು ಬಿಬಿಎಂಪಿ ಕಸದ ಲಾರಿಗೆ ಎಸೆದ ಪ್ರಿಯಕರ

94 ವರ್ಷಗಳ ಇತಿಹಾಸದಲ್ಲಿ ಜೂನ್‌ ತಿಂಗಳಲ್ಲೇ ಮೊದಲ ಭಾರೀ ಭರ್ತಿಯಾದ ಕೆಆರ್‌ಎಸ್‌, ಬಾಗಿನ ಅರ್ಪಣೆ

ಹೈಕಮಾಂಡ್ ನೋಡಿಕೊಳ್ಳುತ್ತೆ ಎಂದ ಮಲ್ಲಿಕಾರ್ಜುನ ಖರ್ಗೆ: ಫುಲ್ ಟ್ರೋಲ್

ವಿಜಯೇಂದ್ರಗೆ 10 ನಿಮಿಷ ಅಮಿತ್ ಶಾ ಬೈದಿದ್ದಾರೆ: ಬಸನಗೌಡ ಪಾಟೀಲ್ ಯತ್ನಾಳ್

ಮುಂದಿನ ಸುದ್ದಿ
Show comments