Webdunia - Bharat's app for daily news and videos

Install App

ಮೆಗಾ ಸಿಟಿ ಹಗರಣದ ಎಲ್ಲಾ ದಾಖಲೆಗಳ ಬಿಡುಗಡೆ - ಶಾಸಕ ಎಂ.ಪಿ.ರೇಣುಕಾಚಾರ್ಯ

Webdunia
ಗುರುವಾರ, 14 ಜನವರಿ 2021 (11:41 IST)
ಬೆಂಗಳೂರು : ಮೆಗಾ ಸಿಟಿಯಲ್ಲಿ ದೊಡ್ಡ ಹಗರಣ  ಆಗಿದೆ. ಹಗರಣದ  ಎಲ್ಲ ದಾಖಲೆಗಳು ನನ್ನ ಬಳಿಯಿದೆ. ಸಮಯ  ಬಂದಾಗ ಅವೆಲ್ಲವನ್ನೂ ಬಿಡುಗಡೆ ಮಾಡುತ್ತೇನೆ ಎಂದು ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.

ಬಿಜೆಪಿ ನಾಯಕನನ್ನೂ ಭೇಟಿಯಾಗಿ ಹಗರಣದ ಬಗ್ಗೆ ದೂರು ನೀಡುವೆ. ನನಗೆ ಸಚಿವ ಸ್ಥಾನ ಬೇಕು ಅಂತ ಹೇಳಿಲ್ಲ. 6ಕ್ಕಿಂತ ಹೆಚ್ಚು ಸಲ ಗೆದ್ದವರನ್ನು ಬಿಟ್ಟು ಇವರಿಗ್ಯಾಕೆ ಮಂತ್ರಿಗಿರಿ? ನಾಯಕತ್ವ ಬದಲಾವಣೆಗೆ ಮೊಗಸಾಲೆಯಲ್ಲಿ ಓಡಾಡುತ್ತಿದ್ದರು. ನಾನು ಯಾವುದೇ ನಾಯಕರ ಭೇಟಿಗೆ ಸಮಯ ಕೇಳಿಲ್ಲ. ಸಿಕ್ಕ ನಾಯಕರನ್ನು ಭೇಟಿಯಾಗಿ ಮಾತಾಡಿಕೊಂಡು ಬರುವೆ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments