Select Your Language

Notifications

webdunia
webdunia
webdunia
webdunia

Big News : ಕೇಂದ್ರದಿಂದ ಪೂರ್ಣ ನೆರೆ ಪರಿಹಾರ ಹಣ ಬಿಡುಗಡೆ

Big News : ಕೇಂದ್ರದಿಂದ ಪೂರ್ಣ ನೆರೆ ಪರಿಹಾರ ಹಣ ಬಿಡುಗಡೆ
ಮಂಗಳೂರು , ಶನಿವಾರ, 5 ಅಕ್ಟೋಬರ್ 2019 (19:49 IST)
ಕೇಂದ್ರ ಸರಕಾರ ರಾಜ್ಯಕ್ಕೆ  ಪೂರ್ಣ ಪ್ರಮಾಣ ದ ನೆರೆ ಪರಿಹಾರದ ಹಣ ಬಿಡುಗಡೆ ಮಾಡಲಿದೆ.

ಹೀಗಂತ ಉಡುಪಿ - ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. 

ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಶೋಭಾ ಕರಂದ್ಲಾಜೆ, ಈಗಾಗಲೇ ಕೇಂದ್ರ ಸರಕಾರ 1200 ಕೋಟಿ ಬಿಡುಗಡೆ ಮಾಡಿದೆ.

ಈ ಹಣವನ್ನು  ಮನೆ  ನಿರ್ಮಾಣ, ರಸ್ತೆ ನಿರ್ಮಾಣಕ್ಕೆ ಬಳಕೆ ಮಾಡಲಾಗುವುದು. ಬೆಳೆ ಕಳೆದುಕೊಂಡ ರೈತರಿಗೂ  ಪರಿಹಾರ ನೀಡಲಾಗುತ್ತದೆ. ಕೇಂದ್ರ ಹಾಗೂ ರಾಜ್ಯ ಸರಕಾರ ರಾಜ್ಯದ ಜನರ ನೆರವಿಗೆ ಬರಲಿದ್ದಾರೆ ಎಂದು ಹೇಳಿದರು.




Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದರಾಮಯ್ಯಗೆ ಈ ವಿಷಯದಲ್ಲಿ ಟಾಂಗ್ ನೀಡಿದ ಕೇಂದ್ರ ಸಚಿವ