Webdunia - Bharat's app for daily news and videos

Install App

Big News : ಕೇಂದ್ರದಿಂದ ಪೂರ್ಣ ನೆರೆ ಪರಿಹಾರ ಹಣ ಬಿಡುಗಡೆ

Webdunia
ಶನಿವಾರ, 5 ಅಕ್ಟೋಬರ್ 2019 (19:49 IST)
ಕೇಂದ್ರ ಸರಕಾರ ರಾಜ್ಯಕ್ಕೆ  ಪೂರ್ಣ ಪ್ರಮಾಣ ದ ನೆರೆ ಪರಿಹಾರದ ಹಣ ಬಿಡುಗಡೆ ಮಾಡಲಿದೆ.

ಹೀಗಂತ ಉಡುಪಿ - ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. 

ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಶೋಭಾ ಕರಂದ್ಲಾಜೆ, ಈಗಾಗಲೇ ಕೇಂದ್ರ ಸರಕಾರ 1200 ಕೋಟಿ ಬಿಡುಗಡೆ ಮಾಡಿದೆ.

ಈ ಹಣವನ್ನು  ಮನೆ  ನಿರ್ಮಾಣ, ರಸ್ತೆ ನಿರ್ಮಾಣಕ್ಕೆ ಬಳಕೆ ಮಾಡಲಾಗುವುದು. ಬೆಳೆ ಕಳೆದುಕೊಂಡ ರೈತರಿಗೂ  ಪರಿಹಾರ ನೀಡಲಾಗುತ್ತದೆ. ಕೇಂದ್ರ ಹಾಗೂ ರಾಜ್ಯ ಸರಕಾರ ರಾಜ್ಯದ ಜನರ ನೆರವಿಗೆ ಬರಲಿದ್ದಾರೆ ಎಂದು ಹೇಳಿದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments