Webdunia - Bharat's app for daily news and videos

Install App

ಪ್ರವಾಹ ಸಂತ್ರಸ್ತರಿಗೆ ಇನ್ನೂ ಸಿಕ್ಕಿಲ್ಲ ಪರಿಹಾರ; ಭರವಸೆ ನೀಡಿ ಮರೆತುಬಿಡ್ತಾ ಸರ್ಕಾರ?

Webdunia
ಶುಕ್ರವಾರ, 14 ಫೆಬ್ರವರಿ 2020 (10:12 IST)
ಬೆಂಗಳೂರು : 6 ತಿಂಗಳು ಕಳೆದ್ರೂ ಪ್ರವಾಹ ಸಂತ್ರಸ್ತರಿಗೆ ಪರಿಹಾರ ಸಿಕ್ಕಿಲ್ಲವಾದ್ದರಿಂದ  ಪುವರ್ವಸತಿ ಕಲ್ಪಿಸುತ್ತೇನೆಂದು ಹೇಳಿದ ಸರ್ಕಾರ ಮರೆತುಬಿಡ್ತಾ? ಎಂಬ ಆರೋಪ ಕೇಳಿಬಂದಿದೆ.


ಮಲೆಮನೆ, ಮಧುಗುಂಡಿ, ಆಲೇಖಾನ್ ಹೊರಟ್ಟಿ ಗ್ರಾಮ ಸೇರಿ ಹಲವು ಗ್ರಾಮಗಳಲ್ಲಿ ಪ್ರವಾಹದಿಂದ ಅಪಾರ ಹಾನಿಯಾಗಿದೆ. ಮನೆ, ಪರ್ಯಾಯ ಜಾಗ ಕೊಡುವುದಾಗಿ ಸರ್ಕಾರ ಹೇಳಿತ್ತು.


ಆದರೆ ಈವರೆಗೆ ಸಂತ್ರಸ್ತರಿಗೆ ಶಾಶ್ವತ ಪರಿಹಾರ ಕಲ್ಪಿಸಿಲ್ಲ. 6 ತಿಂಗಳು ಕಳೆದ್ರೂ ಜಿಲ್ಲಾಡಳಿತ ಇನ್ನೂ ಜಾಗವನ್ನು ಗುರುತಿಸಲಿಲ್ಲ. ಬದುಕಿನ ದಾರಿ ಕಾಣದೆ ನೆರೆ ಸಂತ್ರಸ್ತರು ಕಣ್ಣೀರಿಡುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments