Webdunia - Bharat's app for daily news and videos

Install App

ಅರ್ಧ ಕರ್ನಾಟಕಕ್ಕೆ ಲಾಕ್ ಡೌನ್ ನಿಂದ ರಿಲೀಫ್

Webdunia
ಬುಧವಾರ, 29 ಏಪ್ರಿಲ್ 2020 (10:24 IST)
ಬೆಂಗಳೂರು : ಸರ್ಕಾರ ಬಿಡುಗಡೆ ಮಾಡಿದ ಹೊಸ ಮಾರ್ಗಸೂಚಿಯಿಂದ ಅರ್ಧ ಕರ್ನಾಟಕಕ್ಕೆ ರಿಲೀಫ್ ಸಿಕ್ಕಿದ್ದು, ಸರ್ಕಾರ ಯಾವುದಕ್ಕೆಲ್ಲಾ ರಿಲೀಫ್ ನೀಡಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ.


ಡಿಸಿಗಳ ಜೊತೆ ಚರ್ಚಿಸಿ ಸರ್ಕಾರ ಹೊಸ ಮಾರ್ಗಸೂಚಿ ರಿಲೀಸ್ ಮಾಡಿದ್ದು, ರಾಮನಗರ, ಚಾಮರಾಜನಗರ, ಕೋಲಾರ, ಕೊಡಗು, ಹಾಸನ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾವೇರಿ, ಕೊಪ್ಪಳ ಸೇರಿ 14 ಗ್ರೀನ್ ಝೋನ್ ಜಿಲ್ಲೆಗಳಿಗೆ  ಲಾಕ್ ಡೌನ್ ನಲ್ಲಿ ಸಡಿಲಿಕೆ ಮಾಡಿದೆ.


ಅದರಂತೆ ಆ 14 ಜಿಲ್ಲರಗಳಲ್ಲಿ ಮಾಲ್ ಗಳು, ಥಿಯೇಟರ್ ಈಗಲೂ ಬಂದ್ ಮಾಡಲು ಸೂಚಿಸಿದೆ. ಬೇರೆ ಎಲ್ಲಾ ರೀತಿಯ ಶಾಪ್ಸ್ ಓಪನ್ ಮಾಡಲು ಅನುಮತಿ ನೀಡಿದೆ. ಜನವಸತಿ , ಮಾರ್ಕೆಟ್ ಕಾಂಪ್ಲೆಕ್ಸ್ ಗಳ ಶಾಪ್ಸ್, ಶೇ.50ರಷ್ಟು ಕಾರ್ಮಿಕರೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಿದೆ. ಹಾಗೇ  ಸಾಮಾಜಿಕ ಅಂತರ ಹಾಗೂ ಮಾಸ್ಕ್ ಕಡ್ಡಾಯವಾಗಿ ಧರಿಸುವಂತೆ ಸೂಚಿಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments