Webdunia - Bharat's app for daily news and videos

Install App

ಅರ್ಧ ಕರ್ನಾಟಕಕ್ಕೆ ಲಾಕ್ ಡೌನ್ ನಿಂದ ರಿಲೀಫ್

Webdunia
ಬುಧವಾರ, 29 ಏಪ್ರಿಲ್ 2020 (10:24 IST)
ಬೆಂಗಳೂರು : ಸರ್ಕಾರ ಬಿಡುಗಡೆ ಮಾಡಿದ ಹೊಸ ಮಾರ್ಗಸೂಚಿಯಿಂದ ಅರ್ಧ ಕರ್ನಾಟಕಕ್ಕೆ ರಿಲೀಫ್ ಸಿಕ್ಕಿದ್ದು, ಸರ್ಕಾರ ಯಾವುದಕ್ಕೆಲ್ಲಾ ರಿಲೀಫ್ ನೀಡಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ.


ಡಿಸಿಗಳ ಜೊತೆ ಚರ್ಚಿಸಿ ಸರ್ಕಾರ ಹೊಸ ಮಾರ್ಗಸೂಚಿ ರಿಲೀಸ್ ಮಾಡಿದ್ದು, ರಾಮನಗರ, ಚಾಮರಾಜನಗರ, ಕೋಲಾರ, ಕೊಡಗು, ಹಾಸನ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾವೇರಿ, ಕೊಪ್ಪಳ ಸೇರಿ 14 ಗ್ರೀನ್ ಝೋನ್ ಜಿಲ್ಲೆಗಳಿಗೆ  ಲಾಕ್ ಡೌನ್ ನಲ್ಲಿ ಸಡಿಲಿಕೆ ಮಾಡಿದೆ.


ಅದರಂತೆ ಆ 14 ಜಿಲ್ಲರಗಳಲ್ಲಿ ಮಾಲ್ ಗಳು, ಥಿಯೇಟರ್ ಈಗಲೂ ಬಂದ್ ಮಾಡಲು ಸೂಚಿಸಿದೆ. ಬೇರೆ ಎಲ್ಲಾ ರೀತಿಯ ಶಾಪ್ಸ್ ಓಪನ್ ಮಾಡಲು ಅನುಮತಿ ನೀಡಿದೆ. ಜನವಸತಿ , ಮಾರ್ಕೆಟ್ ಕಾಂಪ್ಲೆಕ್ಸ್ ಗಳ ಶಾಪ್ಸ್, ಶೇ.50ರಷ್ಟು ಕಾರ್ಮಿಕರೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಿದೆ. ಹಾಗೇ  ಸಾಮಾಜಿಕ ಅಂತರ ಹಾಗೂ ಮಾಸ್ಕ್ ಕಡ್ಡಾಯವಾಗಿ ಧರಿಸುವಂತೆ ಸೂಚಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಐಎಎಸ್‌ ಹುದ್ದೆಗೆ ಗುಡ್‌ಬೈ ಹೇಳಿದ ಬೆನ್ನಲ್ಲೇ ಬಿಜೆಪಿ ಟಿಕೆಟ್‌ ಪಡೆದ ದೇಬಾಶಿಶ್: ಚುನಾವಣಾ ಆಯೋಗಕ್ಕೆ ಕಾಂಗ್ರೆಸ್‌ ದೂರು

ಪ್ರಧಾನಿ ನರೇಂದ್ರ ಮೋದಿ ಸಲಹೆಯಂತೆ ವಿದೇಶದಲ್ಲಿ ಹೂಡಿಕೆ: ಸತೀಶ ಜಾರಕಿಹೊಳಿಯನ್ನು ಸಮರ್ಥಿಸಿದ ಪ್ರಿಯಾಂಕ್‌ ಖರ್ಗೆ

Video: ಮನೆ ಬಿಟ್ಟು ಪ್ರಿಯಕರನೊಂದಿಗೆ ಓಡಿಹೋದ ಪತ್ನಿ: ಮದುವೆ ಮಾಡಿಸಿ ಪ್ರಬುದ್ಧತೆ ಮೆರೆದ ಪತಿರಾಯ

ಪರಪ್ಪನ ಅಗ್ರಹಾರದಲ್ಲೂ ಹಳೆ ಚಾಳಿ ಮುಂದುವರಿಸಿದ್ದ ಪ್ರಜ್ವಲ್ ರೇವಣ್ಣ: ಪೆನ್ ಡ್ರೈನ್‌ನಲ್ಲಿ ಪತ್ತೆಯಾಯ್ತು ನೂರಾರು ಅಶ್ಲೀಲ ವಿಡಿಯೊ

ಜಾರಕಿಹೊಳಿ ಪರ ವಿಜಯ್ ಮಲ್ಯ ಬ್ಯಾಟಿಂಗ್‌: ಜಾರಿ ನಿರ್ದೇಶನಾಲಯದ ವಿರುದ್ಧ ಕಿಡಿಕಾರಿದ ವಿಲಾಸಿ ಉದ್ಯಮಿ

ಮುಂದಿನ ಸುದ್ದಿ
Show comments