ಅರ್ಧ ಕರ್ನಾಟಕಕ್ಕೆ ಲಾಕ್ ಡೌನ್ ನಿಂದ ರಿಲೀಫ್

Webdunia
ಬುಧವಾರ, 29 ಏಪ್ರಿಲ್ 2020 (10:24 IST)
ಬೆಂಗಳೂರು : ಸರ್ಕಾರ ಬಿಡುಗಡೆ ಮಾಡಿದ ಹೊಸ ಮಾರ್ಗಸೂಚಿಯಿಂದ ಅರ್ಧ ಕರ್ನಾಟಕಕ್ಕೆ ರಿಲೀಫ್ ಸಿಕ್ಕಿದ್ದು, ಸರ್ಕಾರ ಯಾವುದಕ್ಕೆಲ್ಲಾ ರಿಲೀಫ್ ನೀಡಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ.


ಡಿಸಿಗಳ ಜೊತೆ ಚರ್ಚಿಸಿ ಸರ್ಕಾರ ಹೊಸ ಮಾರ್ಗಸೂಚಿ ರಿಲೀಸ್ ಮಾಡಿದ್ದು, ರಾಮನಗರ, ಚಾಮರಾಜನಗರ, ಕೋಲಾರ, ಕೊಡಗು, ಹಾಸನ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾವೇರಿ, ಕೊಪ್ಪಳ ಸೇರಿ 14 ಗ್ರೀನ್ ಝೋನ್ ಜಿಲ್ಲೆಗಳಿಗೆ  ಲಾಕ್ ಡೌನ್ ನಲ್ಲಿ ಸಡಿಲಿಕೆ ಮಾಡಿದೆ.


ಅದರಂತೆ ಆ 14 ಜಿಲ್ಲರಗಳಲ್ಲಿ ಮಾಲ್ ಗಳು, ಥಿಯೇಟರ್ ಈಗಲೂ ಬಂದ್ ಮಾಡಲು ಸೂಚಿಸಿದೆ. ಬೇರೆ ಎಲ್ಲಾ ರೀತಿಯ ಶಾಪ್ಸ್ ಓಪನ್ ಮಾಡಲು ಅನುಮತಿ ನೀಡಿದೆ. ಜನವಸತಿ , ಮಾರ್ಕೆಟ್ ಕಾಂಪ್ಲೆಕ್ಸ್ ಗಳ ಶಾಪ್ಸ್, ಶೇ.50ರಷ್ಟು ಕಾರ್ಮಿಕರೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಿದೆ. ಹಾಗೇ  ಸಾಮಾಜಿಕ ಅಂತರ ಹಾಗೂ ಮಾಸ್ಕ್ ಕಡ್ಡಾಯವಾಗಿ ಧರಿಸುವಂತೆ ಸೂಚಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments