Webdunia - Bharat's app for daily news and videos

Install App

48 ಗಂಟೆಗಳಲ್ಲಿ ಪರಿಹಾರ ಕೊಟ್ಟಿದ್ದು ಇತಿಹಾಸದಲ್ಲಿಯೇ ಮೊದಲು!

Webdunia
ಬುಧವಾರ, 22 ಡಿಸೆಂಬರ್ 2021 (06:47 IST)
ಹಿಂದಿನ ವರ್ಷಗಳಲ್ಲಿ ಅತಿವೃಷ್ಟಿಯಿಂದ ನದಿ ತಟದಲ್ಲಿರುವ 10-15 ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗುತ್ತಿತ್ತು. ಆದರೆ ಈ ಬಾರಿ ಅತಿವೃಷ್ಟಿಯಿಂದ ರಾಜ್ಯಾದ್ಯಂತ ನಷ್ಟ ಸಂಭವಿಸಿದೆ.
 
ಚಿಕ್ಕಬಳ್ಳಾಪುರ, ಕೋಲಾರಗಳಂತಹ ಅತ್ಯಂತ ಬರ ಪೀಡಿತ ಜಿಲ್ಲೆಗಳಲ್ಲೂ ಕೆರೆ-ಕಟ್ಟೆ ತುಂಬಿ ಒಡೆದಿದೆ. ಬೆಳೆದು ನಿಂತ ಪೈರಿಗೆ ಹಾನಿಯಾಗಿ, ಬೆಳೆ ಕೈಗೆ ಸಿಗುವ ಕಾಲದಲ್ಲಿ ರೈತರಿಗೆ ನಷ್ಟವಾಗಿದೆ. ರೈತರ ಕಷ್ಟಕ್ಕೆ ಸ್ಪಂದಿಸಿದ ಸರ್ಕಾರ ಅಧಿಕಾರಿಗಳಿಗೆ ಕೂಡಲೇ ಜಂಟಿ ಸಮೀಕ್ಷೆ ಕೈಗೊಂಡು ವರದಿಯನ್ನು ಪರಿಹಾರ ಚಿಠಿಠಿನಲ್ಲಿ ಅಪ್ಲೋಡ್ ಮಾಡುವಂತೆ ಹಾಗೂ ಮಾಹಿತಿ ಅಪ್ಲೋಡ್ ಆದ 48 ಗಂಟೆಗಳೊಳಗೆ ಪರಿಹಾರ ವಿತರಿಸುವಂತೆ ಸೂಚನೆ ನೀಡಲಾಯಿತು.

ಅದರಂತೆ ಕರ್ನಾಟಕದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಜಂಟಿ ಸಮೀಕ್ಷೆ ವರದಿ ಅಪ್ಲೋಡ್ ಆದ 48 ಗಂಟೆಯೊಳಗೆ ನಮ್ಮ ಸರ್ಕಾರ ಪರಿಹಾರ ವಿತರಿಸಿದೆ. ಈವರೆಗೆ 10 ಲಕ್ಷಕ್ಕೂ ಹೆಚ್ಚು ರೈತರಿಗೆ 969 ಕೋಟಿ ರೂ. ತಲುಪಿರುವುದು ಒಂದು ದಾಖಲೆ ಎಂದು ಸಿಎಂ ತಿಳಿಸಿದರು. ಅತಿವೃಷ್ಟಿಯಿಂದ 12.69 ಲಕ್ಷ ಹೆಕ್ಟೇರ್ ಜಮೀನಿನಲ್ಲಿ ಸಂಭವಿಸಿದ ಬೆಳೆ ಹಾನಿಗೆ ಪರಿಹಾರ ವಿತರಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments