Webdunia - Bharat's app for daily news and videos

Install App

ಧರ್ಮ, ಜಾತಿ ವಿಭಜನೆ ಬಿಜೆಪಿಗೆ ಲಾಭ, ಜನರಿಗಲ್ಲ : ಪ್ರಿಯಾಂಕಾ ಗಾಂಧಿ

Webdunia
ಭಾನುವಾರ, 30 ಏಪ್ರಿಲ್ 2023 (08:24 IST)
ಕಾರವಾರ : ಧರ್ಮ ಸಂಘರ್ಷದಲ್ಲಿ ಬಿಜೆಪಿಗೆ ಸಹಾಯವಾಗಿದೆ. ಜನರಿಗೆ ಯಾವುದೇ ಸಹಾಯ ಆಗಿಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಟೀಕಿಸಿದರು.
 
ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ DFA ಗ್ರೌಂಡ್ನಲ್ಲಿ ಹಳಿಯಾಳ ಕಾಂಗ್ರೆಸ್ ಅಭ್ಯರ್ಥಿ ಆರ್.ವಿ ದೇಶಪಾಂಡೆ ಪರ ಮತ ಪ್ರಚಾರ ಸಭೆಗೆ ಆಗಮಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ 40% ಸರ್ಕಾರ, 2.5 ಲಕ್ಷ ಕೋಟಿ ಹಣ ಲೂಟಿ ಮಾಡಿದೆ. ಎಲ್ಲೆಲ್ಲಿ ಸಿಗುತ್ತದೋ ಅಲ್ಲೆಲ್ಲ ಲೂಟಿ ಮಾಡುತ್ತಿದ್ದಾರೆ.

ಪ್ರಧಾನಿಯವರು ಹುಲಿ ನೋಡಲು ಇಲ್ಲಿಗೆ ಬರುತ್ತಾರೆ. ಚುನಾವಣೆ ಪ್ರಚಾರಕ್ಕೆ ಇಲ್ಲಿಗೆ ಬರುತ್ತಾರೆ. ಆದರೆ ಜನರ ಸಮಸ್ಯೆ ಕೇಳಲು ಇಲ್ಲಿಗೆ ಬರುವುದಿಲ್ಲ ಎಂದು ರಾಜ್ಯ ಮತ್ತು ಕೇಂದ್ರ ಸರ್ಕಾರದ ಧೋರಣೆಯನ್ನು ತರಾಟೆ ತೆಗೆದುಕೊಂಡರು.

ರಾಜ್ಯದಲ್ಲಿ ಲೂಟ್, ಲಾಲಜ್, ಅಧಿಕಾರದ ಸರ್ಕಾರವಿದೆ. ಇದನ್ನು ಸರಿ ಪಡಿಸಲು ಜನ ಒಟ್ಟಾಗಬೇಕು. ಎಲ್ಲೆಲ್ಲಿ ಸಿಗುತ್ತದೋ ಅಲ್ಲೆಲ್ಲಾ ಲೂಟಿ ಮಾಡುತ್ತಿದ್ದಾರೆ. ಈ ಹಣ ಸಾರ್ವಜನಿಕರದ್ದು, ಇದನ್ನು ಸರಿಪಡಿಸಲು ಜನ ಒಟ್ಟಾಗಬೇಕು. ಧರ್ಮ ಸಂಘರ್ಷದಲ್ಲಿ ಬಿಜೆಪಿಗೆ ಸಹಾಯವಾಗಿದೆ. ಜನರಿಗೆ ಯಾವುದೇ ಸಹಾಯ ಆಗಿಲ್ಲ ಎಂದು ಕಿಡಿಕಾರಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Siddaramaiah: ಇದೆಲ್ಲಾ ಚೆನ್ನಾಗಿರಲ್ಲ, ಆಂಧ್ರಪ್ರದೇಶ ಸಿಎಂಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಟೀಕೆಗಳ ಬಳಿಕ ಕೊನೆಗೂ ಹಣಕಾಸು ಆಯೋಗದ ಸಭೆಗೆ ಹೋಗಲು ತೀರ್ಮಾನಿಸಿದ ಸಿಎಂ ಸಿದ್ದರಾಮಯ್ಯ

Karnataka Caste census: ಜಾತಿಗಣತಿ ಮಾಡಲು ಯಾಕೆ ಕೋಟ್ಯಾಂತರ ರೂಪಾಯಿ ಖರ್ಚಾಗುತ್ತದೆ, ಇಲ್ಲಿದೆ ಸೀಕ್ರೆಟ್

Chinnaswamy stampede: ವಿರಾಟ್ ಕೊಹ್ಲಿ ಸ್ನೇಹಿತನ ಭವಿಷ್ಯ ಇಂದು ನಿರ್ಧಾರ

Funny video: ಗೆಜ್ಜೆ ಕಟ್ಟಿಸಲು ಆಟ ಆಡಿಸಿದ ವಧು, ಕೊನೆಗೆ ಆಗಿದ್ದೇನು

ಮುಂದಿನ ಸುದ್ದಿ
Show comments