Webdunia - Bharat's app for daily news and videos

Install App

ಸರಕಾರಿ ಜಾಗದಲ್ಲಿ ತಲೆಎತ್ತುತ್ತಿರುವ ಧಾರ್ಮಿಕ ಕೇಂದ್ರಗಳು

Webdunia
ಶುಕ್ರವಾರ, 9 ನವೆಂಬರ್ 2018 (18:43 IST)
ಸರಕಾರಿ ಜಾಗ, ಉದ್ಯಾನವನ ಹೀಗೆ ಎಲ್ಲಿ ಬೇಕಂದರಲ್ಲಿ ಚರ್ಚಗಳು...ದೇವಸ್ಥಾನಗಳು... ತಲೆ ಎತ್ತುವಂತಿಲ್ಲ. ಈಗಾಗಲೇ ಸುಪ್ರಿಂಕೋರ್ಟ ಸ್ಪಷ್ಟ ಆದೇಶ ನೀಡಿದ್ದು, ಇಂಥ ಸ್ಥಳಗಳಲ್ಲಿ ಶೃದ್ಧಾ ಭಕ್ತಿಯ ಕೇಂದ್ರ ಸ್ಥಾಪಿಸುವಂತಿಲ್ಲ ಎಂದು ಆದೇಶವನ್ನು ನೀಡಿದೆ. ಆದ್ರೇ ಇದೆಲ್ಲವನ್ನು ಗಾಳಿಗೆ ತೂರಿ ಕಟ್ಟಡ ನಿರ್ಮಾಣವಾಗುತ್ತಿದೆ.

ಪೋಲೀಸ್ ಇಲಾಖೆ ಕಾರವಾರದ ಜಿಲ್ಲಾ ಸಶಸ್ತ್ರ ಮೀಸಲು ಪಡೆಗೆ ಸೇರಿದ ಜಾಗದಲ್ಲಿ ಚರ್ಚನ್ನು ನಿರ್ಮಿಸುತ್ತಿದೆ. ಈ ಹಿಂದೆ ಕೆಲ ಕ್ರಿಶ್ಚಿಯನ್ ಧರ್ಮಿಯರು ಪೊಲೀಸ್ ಹೆಡ್ ಕ್ವಾರ್ಟರ್ ನಲ್ಲಿ ಒಂದು ಕೋಣೆಯಲ್ಲಿ ಪ್ರಾರ್ಥನೆಯನ್ನು ಸಲ್ಲಿಸುತ್ತಾ ಬಂದಿದ್ದರು. ಇಷ್ಟಕ್ಕೂ ಇದು ಕೇವಲ ಪ್ರಾರ್ಥನೆ ಸಲ್ಲಿಸಲು ಮಾತ್ರ ಮಾನವೀಯ ದೃಷ್ಠಿಯಿಂದ ಪೊಲೀಸ್ ವರಿಷ್ಠಾಧಿಕಾರಿಗಳಿದ್ದವರು ಅವಕಾಶ ನೀಡಿದ್ದರು.

ಇದೀಗ ಈ ಹಿಂದೆ ಪ್ರಾರ್ಥನೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದ ಕಟ್ಟಡ ಅತ್ಯಂತ ಹಳೆಯಾದ ಹಿನ್ನಲೆಯಲ್ಲಿ ತೆರವುಗೊಳಿಸಲು ಮುಂದಾಗಿದೆ. ಇದೀಗ ಇದನ್ನೆ ನೆಪ ಮಾಡಿ ಚರ್ಚ ಕಟ್ಟಲು ಪೊಲೀಸ್ ವರಿಷ್ಠಾಧಿಕಾರಿಗಳು ಸಮ್ಮತಿ ಸೂಚಿಸಿದ್ದಾರೆ ಎನ್ನುವ ವಿಷಯ ಬಹಿರಂಗಗೊಂಡಿದೆ. ಚರ್ಚ ಕಟ್ಟಡವನ್ನು ಮಾರುತಿ ಮಂದಿರದ ಪಕ್ಕದಲ್ಲೇ ನಿರ್ಮಿಸಲಾಗುತ್ತಿದೆ. ಮುಂದೆ ಇದು ಕೋಮು ಸೌಹಾರ್ಧತೆಗೆ ಧಕ್ಕೆ ಆಗುವ ಲಕ್ಷಣ ಕಾಣುತ್ತಿದೆ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments