Webdunia - Bharat's app for daily news and videos

Install App

ಸರಕಾರಿ ಜಾಗದಲ್ಲಿ ತಲೆಎತ್ತುತ್ತಿರುವ ಧಾರ್ಮಿಕ ಕೇಂದ್ರಗಳು

Webdunia
ಶುಕ್ರವಾರ, 9 ನವೆಂಬರ್ 2018 (18:43 IST)
ಸರಕಾರಿ ಜಾಗ, ಉದ್ಯಾನವನ ಹೀಗೆ ಎಲ್ಲಿ ಬೇಕಂದರಲ್ಲಿ ಚರ್ಚಗಳು...ದೇವಸ್ಥಾನಗಳು... ತಲೆ ಎತ್ತುವಂತಿಲ್ಲ. ಈಗಾಗಲೇ ಸುಪ್ರಿಂಕೋರ್ಟ ಸ್ಪಷ್ಟ ಆದೇಶ ನೀಡಿದ್ದು, ಇಂಥ ಸ್ಥಳಗಳಲ್ಲಿ ಶೃದ್ಧಾ ಭಕ್ತಿಯ ಕೇಂದ್ರ ಸ್ಥಾಪಿಸುವಂತಿಲ್ಲ ಎಂದು ಆದೇಶವನ್ನು ನೀಡಿದೆ. ಆದ್ರೇ ಇದೆಲ್ಲವನ್ನು ಗಾಳಿಗೆ ತೂರಿ ಕಟ್ಟಡ ನಿರ್ಮಾಣವಾಗುತ್ತಿದೆ.

ಪೋಲೀಸ್ ಇಲಾಖೆ ಕಾರವಾರದ ಜಿಲ್ಲಾ ಸಶಸ್ತ್ರ ಮೀಸಲು ಪಡೆಗೆ ಸೇರಿದ ಜಾಗದಲ್ಲಿ ಚರ್ಚನ್ನು ನಿರ್ಮಿಸುತ್ತಿದೆ. ಈ ಹಿಂದೆ ಕೆಲ ಕ್ರಿಶ್ಚಿಯನ್ ಧರ್ಮಿಯರು ಪೊಲೀಸ್ ಹೆಡ್ ಕ್ವಾರ್ಟರ್ ನಲ್ಲಿ ಒಂದು ಕೋಣೆಯಲ್ಲಿ ಪ್ರಾರ್ಥನೆಯನ್ನು ಸಲ್ಲಿಸುತ್ತಾ ಬಂದಿದ್ದರು. ಇಷ್ಟಕ್ಕೂ ಇದು ಕೇವಲ ಪ್ರಾರ್ಥನೆ ಸಲ್ಲಿಸಲು ಮಾತ್ರ ಮಾನವೀಯ ದೃಷ್ಠಿಯಿಂದ ಪೊಲೀಸ್ ವರಿಷ್ಠಾಧಿಕಾರಿಗಳಿದ್ದವರು ಅವಕಾಶ ನೀಡಿದ್ದರು.

ಇದೀಗ ಈ ಹಿಂದೆ ಪ್ರಾರ್ಥನೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದ ಕಟ್ಟಡ ಅತ್ಯಂತ ಹಳೆಯಾದ ಹಿನ್ನಲೆಯಲ್ಲಿ ತೆರವುಗೊಳಿಸಲು ಮುಂದಾಗಿದೆ. ಇದೀಗ ಇದನ್ನೆ ನೆಪ ಮಾಡಿ ಚರ್ಚ ಕಟ್ಟಲು ಪೊಲೀಸ್ ವರಿಷ್ಠಾಧಿಕಾರಿಗಳು ಸಮ್ಮತಿ ಸೂಚಿಸಿದ್ದಾರೆ ಎನ್ನುವ ವಿಷಯ ಬಹಿರಂಗಗೊಂಡಿದೆ. ಚರ್ಚ ಕಟ್ಟಡವನ್ನು ಮಾರುತಿ ಮಂದಿರದ ಪಕ್ಕದಲ್ಲೇ ನಿರ್ಮಿಸಲಾಗುತ್ತಿದೆ. ಮುಂದೆ ಇದು ಕೋಮು ಸೌಹಾರ್ಧತೆಗೆ ಧಕ್ಕೆ ಆಗುವ ಲಕ್ಷಣ ಕಾಣುತ್ತಿದೆ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments