Webdunia - Bharat's app for daily news and videos

Install App

ರಾಜ್ಯದ ದೇವಾಲಯಗಳಲ್ಲಿ ವಸ್ತ್ರಸಂಹಿತೆ ಜಾರಿ ಮಾಡಲು ಧಾರ್ಮಿಕ ಪರಿಷತ್ ನಿರ್ಧಾರ

Webdunia
ಸೋಮವಾರ, 4 ಅಕ್ಟೋಬರ್ 2021 (19:59 IST)
ರಾಜ್ಯದ ದೇವಾಲಯಗಳಲ್ಲಿ ವಸ್ತ್ರಸಂಹಿತೆ ಜಾರಿ ಮಾಡಲು ಧಾರ್ಮಿಕ ಪರಿಷತ್ ತೀರ್ಮಾನಿಸಿದೆ. ಬರ್ಮುಡಾ, ತುಂಡುಡುಗೆಗಳನ್ನು ನಿಷೇಧಿಸಲಾಗಿದೆ. ಮೊದಲ ಹಂತದಲ್ಲಿ 216 ದೇವಾಲಯಗಳಲ್ಲಿ ನಿಯಮ ಜಾರಿಗೆ ಬರಲಿದೆ.
 
ಎ ಗ್ರೇಡ್ ದೇವಾಲಯಗಳಲ್ಲಿ ಹಂತಹಂತವಾಗಿ ವಸ್ತ್ರಸಂಹಿತೆ ಜಾರಿ ಮಾಡಲಾಗುವುದು.
 
ನಂತರ ಉಳಿದ ದೇವಾಲಯಗಳಿಗೂ ವಿಸ್ತರಿಸಲಾಗುವುದು. ಕಟೀಲು ದುರ್ಗಾಪರಮೇಶ್ವರಿ, ಪೊಳಲಿ ರಾಜರಾಜೇಶ್ವರಿ ದೇವಾಲಯದಲ್ಲಿ ಅಕ್ಟೋಬರ್ 3 ರಿಂದ ವಸ್ತ್ರ ಸಂಹಿತೆ ಜಾರಿಗೆ ಬಂದಿದೆ. ಮುಂದಿನ ದಿನಗಳಲ್ಲಿ ಇನ್ನೂ ಅನೇಕ ದೇವಾಲಯಗಳಲ್ಲಿ ವಸ್ತ್ರಸಂಹಿತೆ ಜಾರಿಗೆ ಬರಲಿದೆ. ಈಗಾಗಲೇ ಹಲವು ದೇವಾಲಯಗಳಲ್ಲಿ ವಸ್ತ್ರಸಂಹಿತೆ ಜಾರಿಯಲ್ಲಿದೆ. ಬರ್ಮುಡಾ, ತುಂಡುಡುಗೆಗಳನ್ನು ಧರಿಸಿ ದೇವಾಲಯಕ್ಕೆ ಬರುವಂತಿಲ್ಲ.
 
ದೇವಸ್ಥಾನಗಳಿಗೆ ಭೇಟಿ ನೀಡುವ ಸಂದರ್ಭದಲ್ಲಿ ವಸ್ತ್ರಸಂಹಿತೆ ಪಾಲಿಸಲಾಗುತ್ತದೆ. ರಾಜ್ಯದ ದೇವಾಲಯಗಳಲ್ಲಿ ವಸ್ತ್ರಸಂಹಿತೆ ಜಾರಿಗೊಳಿಸಬೇಕೆಂಬ ಒತ್ತಾಯ ಕೇಳಿಬಂದಿತ್ತು. ಈ ಹಿನ್ನಲೆಯಲ್ಲಿ ದೇಗುಲಕ್ಕೆ ಬರುವಾಗ ಸಾಂಪ್ರದಾಯಕ ಉಡುಗೆ ಧರಿಸಿ ಬರುವಂತೆ ತಿಳಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments