Webdunia - Bharat's app for daily news and videos

Install App

ಮೈಸೂರಿನ ಏಕಶಿಲಾ ನಂದಿ ವಿಗ್ರಹಕ್ಕೆ ಧಾರ್ಮಿಕ ವಿಧಿ- ವಿಧಾನ

Webdunia
ಭಾನುವಾರ, 21 ನವೆಂಬರ್ 2021 (20:01 IST)
ಸಾಂಸ್ಕ್ರತಿಕ ನಗರಿ ಮೈಸೂರಿನ ಚಾಮುಂಡಿ ಬೆಟ್ಟದ ಏಕ ಶಿಲಾ ನಂದಿ ವಿಗ್ರಹಕ್ಕೆ ಧಾರ್ಮಿಕ ವಿಧಿ ವಿಧಾನಗಳಂತೆ ಅಭಿಷೇಕ ನೆರವೇರಿಸಲಾಯಿತು. ಲೋಕ ಕಲ್ಯಾಣಕ್ಕಾಗಿ ಕಾರ್ತಿಕ ಮಾಸದಲ್ಲಿ ಬೆಟ್ಟದ ಬಳಗದವರು ನೆರವೇರಿಸುವ ನಂದಿ ಮಜ್ಜನ ವೀಕ್ಷಣೆಗೆ  ಭಕ್ತ ಸಾಗರವೇ ನೆರದಿತ್ತು. ನಂದಿ ವಿಗ್ರಹದ 
ರಕ್ಷಣೆಯ ದೃಷ್ಠಿಯಿಂದ ಕಳೆದ ಹಲವು ವರ್ಷಗಳಿಂದ ಭಕ್ತರೆ ನಂದಿಗೆ ಅಭಿಷೇಕ ನೆರವೇರಿಸುತ್ತಿದ್ದಾರೆ.. ಗಂಗೆ, ಕ್ಷೀರ, ತುಪ್ಪ, ಮೊಸರು, ಕಬ್ಬಿನ ರಸ, ಜೇನು, ವಿಭೂತಿ, ಹರಿಶಿನ, ಗಂಧ, ಚಂದನ, ಕಷಾಯ ಸೇರಿದಂತೆ 30 ರೀತಿಯ ವಿವಿಧ ಪದಾರ್ಥಗಳಿಂದ ನಂದಿಗೆ ಅಭಿಷೇಕ ನೆರವೇರಿಸಲಾಯಿತು. ಒಂದೊಂದು ದ್ರವ್ಯಗಳಿಂದ ಅಭಿಷೇಕ ನೆರವೇರಿಸುವಾಗ ನಂದಿ ಅತ್ಯಾಕರ್ಷಕವಾಗಿ ಕಂಗೊಳಿಸಿದ.. 4 ಪಾಯಿಂಟ್ 8 ಮೀಟರ್ ಎತ್ತರದ ಏಕ ಶಿಲೆಯ ನಂದಿ ವಿಗ್ರಹಕ್ಕೆ ಸುವರ್ಣ ನಾಣ್ಯ ಸೇರಿದಂತೆ ವಿವಿಧ ಪದಾರ್ಥಗಳಿಂದ ಅಭಿಷೇಕ ಮಾಡಲಾಯಿತು.ನಂದಿ ದರ್ಶನ ಪಡೆದು ಭಕ್ತರು ಪುನೀತರಾದ್ರು

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments