Webdunia - Bharat's app for daily news and videos

Install App

ಟ್ರಾಫಿಕ್ ರಿಯಾಯಿತಿ ದಂಡ ಕಟ್ಟಲು ಸವಾರರಿಂದ ನಿರಾಸಕ್ತಿ

Webdunia
ಬುಧವಾರ, 8 ಮಾರ್ಚ್ 2023 (06:20 IST)
ಬೆಂಗಳೂರು : ಎರಡನೇ ಬಾರಿಯ ರಿಯಾಯಿತಿ ಸಂಚಾರ ದಂಡ ಕಟ್ಟಲು ವಾಹನ ಸವಾರರಿಂದ ನಿರಾಸಕ್ತಿ ವ್ಯಕ್ತವಾಗಿದೆ. ಮೊದಲ ಅವಧಿಯಲ್ಲಿ ತಾ ಮುಂದು ನಾ ಮುಂದು ಅಂತಾ ಸಾಲಿನಲ್ಲಿ ನಿಂತು ದಂಡ ಪಾವತಿಸಿದ್ದರು.
 
ಎರಡನೇ ಅವಧಿಯಲ್ಲಿ ಅಷ್ಟೊಂದು ಪ್ರತಿಕ್ರಿಯೆ ವ್ಯಕ್ತವಾಗುತ್ತಿಲ್ಲ. ಶೇ.50 ಡಿಸ್ಕೌಂಟ್ ಪ್ರಕಟಿಸಿದ ಬೆನ್ನಲ್ಲೇ ಸಾಲಿನಲ್ಲಿ ನಿಂತು ಫೈನ್ ಕಟ್ಟಿ ನಿಟ್ಟುಸಿರು ಬಿಟ್ಟಿದ್ದರು. ಕೇವಲ 9 ದಿನಗಳಲ್ಲಿ 150 ಕೋಟಿ ರೂ. ದಂಡ ಕಟ್ಟಿ 50 ಲಕ್ಷ ಕೇಸ್ಗಳು ಕ್ಲೀಯರ್ ಆಗಿತ್ತು.

ಮತ್ತಷ್ಟು ಸಮಯ ವಿಸ್ತರಣೆ ಮಾಡುವಂತೆ ಸವಾರರಿಂದ ಮನವಿಗಳು ಬಂದಿತ್ತು. ಈ ಬಗ್ಗೆ ರಾಜ್ಯ ಕಾನೂನು ಪ್ರಾಧಿಕಾರದ ಅಧ್ಯಕ್ಷರಾದ ನ್ಯಾ. ಬಿ ವೀರಪ್ಪ ಸಭೆ ನಡೆಸಿ ದಂಡದ ಅವಧಿ ವಿಸ್ತರಣೆ ಮಾಡುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದರು. 

ಇದೀಗ 14 ದಿನಗಳ ಎರಡನೇ ಬಾರಿಯ ರಿಯಾಯಿತಿಯಲ್ಲಿ ದಂಡ ಪಾವತಿಗೆ ನೀರಸ ಪ್ರತಿಕ್ರಿಯೆ ಕಂಡುಬಂದಿದೆ. ಮಾರ್ಚ್ 4 ರಿಂದ ಈವರೆಗೆ ಕೇವಲ 2.68 ಕೋಟಿ ರೂ. ದಂಡ ಪಾವತಿಯಾಗಿದೆ. ನಾಲ್ಕು ದಿನಗಳಲ್ಲಿ 93 ಸಾವಿರ ಟ್ರಾಫಿಕ್ ಕೇಸ್ಗಳು ವಿಲೇವಾರಿಯಾಗಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ಭೇಟಿಯಾದ ಸಿಪಿ ರಾಧಾಕೃಷ್ಣನ್

ಅತ್ಯಾಚಾರ ಆರೋಪ: ಶಿವಸೇನಾ ಮಾಜಿ ಶಾಸಕನ ವಿರುದ್ಧ ಬೆಂಗಳೂರಿನ ಮಹಿಳೆ ದೂರು

ಬೀದಿ ನಾಯಿ ಪರ ಹೋರಾಟ ಮಾಡುವವರ ಈ ಸುದ್ದಿ ಓದಲೇ ಬೇಕು, ಇದ್ದ ಮನೆ ಮಗಳನ್ನೇ ಕಳೆದುಕೊಂಡ ಕುಟುಂಬ

ಕಂಬಕ್ಕೆ ಕಟ್ಟಿ ಯೋಧನ ಮೇಲೆ ಏಕಾಏಕಿ ದಾಳಿ ನಡೆಸಿದ ಗುಂಪು, Viral Video

ಬಿಪಿಎಲ್ ಕಾರ್ಡ್ ಪರಿಷ್ಕರಣೆ ಬಗ್ಗೆ ಸಚಿವರಿಂದ ಬಿಗ್ ಅಪ್ ಡೇಟ್

ಮುಂದಿನ ಸುದ್ದಿ
Show comments