Webdunia - Bharat's app for daily news and videos

Install App

ರಾಜ್ಯಕ್ಕೆ ಬರಲು ತಮಿಳು ಪ್ರವಾಸಿಗರ ಹಿಂದೇಟು!

Webdunia
ಶುಕ್ರವಾರ, 29 ಸೆಪ್ಟಂಬರ್ 2023 (17:00 IST)
ಕಾವೇರಿ ನೀರಿಗಾಗಿ ಹೋರಾಟ, ತಮಿಳುನಾಡಿನ ವಿರುದ್ಧ ಆಕ್ರೋಶ, ಕರ್ನಾಟಕ ಬಂದ್ ಪರಿಣಾಮವಾಗಿ ಸಾಲು ಸಾಲಾಗಿ ರಜೆ ಬಂದರೂ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಬರಲು ತಮಿಳರು ಹಿಂದೇಟು ಹಾಕುತ್ತಿದ್ದಾರೆ. ರೆಸಾರ್ಟ್‌ಗಳಲ್ಲಿ ಬುಕಿಂಗ್ ಕ್ಯಾನ್ಸಲ್ ಮಾಡುತ್ತಿದ್ದಾರೆ.ಗೋಕರ್ಣದ ಎಂಜಿ ಕಾಟೇಜ್ ನಲ್ಲಿ ತಮಿಳುನಾಡಿನ ಪ್ರವಾಸಿಗರ ತಂಡವೊಂದು ಮೂರು ದಿನಗಳ ಕಾಲ ರೂಂ ಬುಕಿಂಗ್ ಮಾಡಿದ್ದರು. ಆದರೆ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ತಮಿಳು ಪ್ರವಾಸಿಗರ ಮೇಲೆ ಆಕ್ರೋಶ ತಿರುಗುವ ಭಯದಿಂದ ಬುಕಿಂಗ್ ರದ್ದುಗೊಳಿಸಿದ್ದು, ತಮಿಳು ಪ್ರವಾಸಿಗರು ರಾಜ್ಯಕ್ಕೆ  ಬರಲು ಹಿಂದೇಟು ಹಾಕಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuwamshi murder: ಸೋನಂಗೆ ನನ್ನ ಮೇಲೆ ಇಂಟ್ರೆಸ್ಟೇ ಇಲ್ಲ ಎಂದಿದ್ದ ರಾಜ ರಘುವಂಶಿ

ಹಳೇ ಜಾತಿ ಸಮೀಕ್ಷೆಗೆ 187 ಕೋಟಿ ಖರ್ಚಾಯ್ತಲ್ಲಾ ಅಂದ್ರೆ ಅದೆಲ್ಲಾ ಪರ್ವಾಗಿಲ್ಲ ಎಂದ ಸತೀಶ್ ಜಾರಕಿಹೊಳಿ

E Tukaram: ಬಳ್ಳಾರಿ ಚುನಾವಣೆಗೆ ಬರೋಬ್ಬರಿ 21 ಕೋಟಿ ಹಣ ಬಳಕೆ: ಸಂಸದ ಇ ತುಕರಾಂ ಇಡಿ ವಶಕ್ಕೆ

Gold price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvamshi murder: ಗುಡ್ಡ ಹತ್ತಿ ಸುಸ್ತು ಎಂದಿದ್ದ ಹಂತಕರಿಗೆ ಸೋನಂ ನೀಡಿದ್ದ ಆಫರ್ ಏನು

ಮುಂದಿನ ಸುದ್ದಿ
Show comments