Webdunia - Bharat's app for daily news and videos

Install App

ಶಿಮ್ಲಾಗೆ ತೆರಳಲು ಪ್ರವಾಸಿಗರ ಹಿಂದೇಟು

Webdunia
ಬುಧವಾರ, 30 ಆಗಸ್ಟ್ 2023 (17:30 IST)
ಹಿಮಾಚಲದಲ್ಲಿ ಈ ಹಿಂದೆ ಸುರಿದ ಭಾರೀ ಮಳೆಯಿಂದ ಅಪಾರ ಪ್ರಮಾಣದ ಹಾನಿಯಾಗಿದೆ. ಪ್ರಕೃತಿ ವಿಕೋಪದ ನಂತರ ರಾಜ್ಯದಲ್ಲಿ ಪ್ರವಾಸೋದ್ಯಮ ಕುಸಿದಿದೆ. ರಾಜಧಾನಿ ಶಿಮ್ಲಾ ಸೇರಿದಂತೆ ನೆರೆಯ ಪ್ರವಾಸಿ ಸ್ಥಳಗಳಲ್ಲಿ ಲಾಕ್‌ಡೌನ್ ರೀತಿ ಪರಿಸ್ಥಿತಿ ಇದೆ. ಪ್ರವಾಸೋದ್ಯಮ ವ್ಯವಹಾರದಲ್ಲಿ ಸಂಪೂರ್ಣ ಆರ್ಥಿಕ ಹಿಂಜರಿತವಿದೆ. ವಾರಾಂತ್ಯದಲ್ಲಿಯೂ ಹೋಟೆಲ್‌ಗಳಲ್ಲಿ ಆಕ್ಯುಪೆನ್ಸಿ ಶೇ.3ರಷ್ಟೂ ಇರುವುದಿಲ್ಲ. ಹಲವು ಹೋಟೆಲ್‌ಗಳು ಸಂಪೂರ್ಣ ಖಾಲಿ ಬಿದ್ದಿವೆ. ಕಲ್ಕಾ-ಶಿಮ್ಲಾ ರಾಷ್ಟ್ರೀಯ ಹೆದ್ದಾರಿಯನ್ನು ಐದು ಬಾರಿ ಮುಚ್ಚಿದ್ದರಿಂದ ಪ್ರವಾಸಿಗರು ಶಿಮ್ಲಾಕ್ಕೆ ಬರಲು ಮುಂದಾಗುತ್ತಿಲ್ಲ. ಕಲ್ಕಾ ಶಿಮ್ಲಾ ರೈಲು ಮಾರ್ಗವು ಕಳೆದ ಹಲವಾರು ವಾರಗಳಿಂದ ಮುಚ್ಚಲ್ಪಟ್ಟಿದೆ. ಪ್ರವಾಸೋದ್ಯಮ ವ್ಯವಹಾರದಲ್ಲಿ ಸಂಪೂರ್ಣ ಮಂದಗತಿ ಕಂಡುಬಂದಿದ್ದು, ಹೋಟೆಲ್ ಬುಕ್ಕಿಂಗ್ ಕೂಡ ಕಡಿಮೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments