ಶಿಮ್ಲಾಗೆ ತೆರಳಲು ಪ್ರವಾಸಿಗರ ಹಿಂದೇಟು

Webdunia
ಬುಧವಾರ, 30 ಆಗಸ್ಟ್ 2023 (17:30 IST)
ಹಿಮಾಚಲದಲ್ಲಿ ಈ ಹಿಂದೆ ಸುರಿದ ಭಾರೀ ಮಳೆಯಿಂದ ಅಪಾರ ಪ್ರಮಾಣದ ಹಾನಿಯಾಗಿದೆ. ಪ್ರಕೃತಿ ವಿಕೋಪದ ನಂತರ ರಾಜ್ಯದಲ್ಲಿ ಪ್ರವಾಸೋದ್ಯಮ ಕುಸಿದಿದೆ. ರಾಜಧಾನಿ ಶಿಮ್ಲಾ ಸೇರಿದಂತೆ ನೆರೆಯ ಪ್ರವಾಸಿ ಸ್ಥಳಗಳಲ್ಲಿ ಲಾಕ್‌ಡೌನ್ ರೀತಿ ಪರಿಸ್ಥಿತಿ ಇದೆ. ಪ್ರವಾಸೋದ್ಯಮ ವ್ಯವಹಾರದಲ್ಲಿ ಸಂಪೂರ್ಣ ಆರ್ಥಿಕ ಹಿಂಜರಿತವಿದೆ. ವಾರಾಂತ್ಯದಲ್ಲಿಯೂ ಹೋಟೆಲ್‌ಗಳಲ್ಲಿ ಆಕ್ಯುಪೆನ್ಸಿ ಶೇ.3ರಷ್ಟೂ ಇರುವುದಿಲ್ಲ. ಹಲವು ಹೋಟೆಲ್‌ಗಳು ಸಂಪೂರ್ಣ ಖಾಲಿ ಬಿದ್ದಿವೆ. ಕಲ್ಕಾ-ಶಿಮ್ಲಾ ರಾಷ್ಟ್ರೀಯ ಹೆದ್ದಾರಿಯನ್ನು ಐದು ಬಾರಿ ಮುಚ್ಚಿದ್ದರಿಂದ ಪ್ರವಾಸಿಗರು ಶಿಮ್ಲಾಕ್ಕೆ ಬರಲು ಮುಂದಾಗುತ್ತಿಲ್ಲ. ಕಲ್ಕಾ ಶಿಮ್ಲಾ ರೈಲು ಮಾರ್ಗವು ಕಳೆದ ಹಲವಾರು ವಾರಗಳಿಂದ ಮುಚ್ಚಲ್ಪಟ್ಟಿದೆ. ಪ್ರವಾಸೋದ್ಯಮ ವ್ಯವಹಾರದಲ್ಲಿ ಸಂಪೂರ್ಣ ಮಂದಗತಿ ಕಂಡುಬಂದಿದ್ದು, ಹೋಟೆಲ್ ಬುಕ್ಕಿಂಗ್ ಕೂಡ ಕಡಿಮೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments